ಪಡಿತರ ಹಗರಣ: ಕೋರ್ಟ್ನೊಳಗೆ ಮೂರ್ಛೆ ಹೋದ ಬಂಧಿತ ಪಶ್ಚಿಮ ಬಂಗಾಳದ ಸಚಿವ
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶುಕ್ರವಾರ (ಅ.27) ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಕೋರ್ಟ್ಗೆ ಹಾಜರುಪಡಿಸಿದ ವೇಳೆ ಆದೇಶ ಕೇಳಿದ ನಂತರ ಸಚಿವರು ನ್ಯಾಯಾಲಯದೊಳಗೆ ದಿಢೀರ್ ಮೂರ್ಛೆ ಹೋದ ಘಟನೆ ನಡೆದಿದೆ. ನ್ಯಾಯಾಲಯದ ಒಳಗೆ … Continued