ಮಹಾರಾಷ್ಟ್ರ ಬಿಕ್ಕಟ್ಟಿನ ನಡುವೆ, ಭೂ ಹಗರಣ ಪ್ರಕರಣದಲ್ಲಿ ಸಿಎಂ ಉದ್ಧವ್ ಟ್ರಬಲ್ಶೂಟರ್ ಸಂಜಯ್ ರಾವತ್ಗೆ ಇಡಿ ಸಮನ್ಸ್
ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಪ್ರವೀಣ್ ರಾವತ್ ಮತ್ತು ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಸಮನ್ಸ್ ಜಾರಿ ಮಾಡಿದೆ. ಅವರ ಕೆಲವು ಆಸ್ತಿಗಳನ್ನು ಇಡಿ ಈ ಹಿಂದೆ ಜಪ್ತಿ ಮಾಡಿತ್ತು. ಸಮನ್ಸ್ಗೆ ಪ್ರತಿಕ್ರಿಯಿಸಿದ ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ, … Continued