ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಇ.ಡಿ.ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುತ್ತಿದ್ದ ಬೆನ್ನಲ್ಲೇ RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ(ED) ದೂರು ಸಲ್ಲಿಸಿದ್ದಾರೆ. ಒಂದು ವೇಳೆ ಈ ಪ್ರಕರಣ ದಾಖಲಾದಲ್ಲಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಬಹುದಾಗಿದೆ. ಬೆಂಗಳೂರು ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕರಿಗೆ ಇ ಮೇಲ್ ನಲ್ಲಿ … Continued