ಮುಡಾ ಹಗರಣ ​: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಇ.ಡಿ.ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುತ್ತಿದ್ದ ಬೆನ್ನಲ್ಲೇ RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ(ED) ದೂರು ಸಲ್ಲಿಸಿದ್ದಾರೆ. ಒಂದು ವೇಳೆ ಈ ಪ್ರಕರಣ ದಾಖಲಾದಲ್ಲಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಬಹುದಾಗಿದೆ. ಬೆಂಗಳೂರು ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕರಿಗೆ ಇ ಮೇಲ್ ನಲ್ಲಿ … Continued

ವಾಲ್ಮೀಕಿ ಹಗರಣ : ಚಾರ್ಜ್ ಶೀಟ್ ಸಲ್ಲಿಸಿದ ಇ.ಡಿ.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶಾಸಕರು/ಸಂಸದರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಮಾಜಿ ಸಚಿವ ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ … Continued

ವಾಲ್ಮೀಕಿ ನಿಗಮ ಹಗರಣ: ಇ. ಡಿ. ವಶಕ್ಕೆ ಆರೋಪಿ ವರ್ಮಾ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್‌ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕು ಎಂದು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. ಆಗಸ್ಟ್‌ 2ರಂದು ಸತ್ಯನಾರಾಯಣ ವರ್ಮಾ ಅವರನ್ನು ಎಸ್‌ಐಟಿ ಕಸ್ಟಡಿಗೆ … Continued

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಇ.ಡಿ. ವಶಕ್ಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ … Continued

ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

ರಾಂಚಿ: ಜಾರ್ಖಂಡ್ ಸಚಿವ ಅಲಂಗೀರ್ ಆಲಮ್‌ ಅವರ ಆಪ್ತ ಕಾರ್ಯದರ್ಶಿ ಸಂಜೀವ ಲಾಲ ಮನೆ ಸೇರಿದಂತೆ ರಾಂಚಿಯ ಅನೇಕ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ಆರಂಭಿಸಿದೆ. ದಾಳಿ ವೇಳೆ ಸಂಜೀವ ಲಾಲ ಅವರ ಮನೆಯ ಸಹಾಯಕನಿಂದ ಅ 20 ರಿಂದ 30 ಕೋಟಿ ರೂಪಾಯಿ ಎಂದು ಅಂದಾಜಿಸಲಾದ ಬೃಹತ್ ಮೊತ್ತದ ನಗದು ಪತ್ತೆಯಾಗಿದೆ. ಎಣಿಕೆಯನ್ನು … Continued

ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಇ.ಡಿ. ಮುಂದೆ ಹಾಜರಾಗಿದ್ದರು. ಸೋಮವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು … Continued

ವೀಡಿಯೊ…| ‘ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್ ನನ್ನೊಂದಿಗೆ ಸಾರಾಯಿ ವಿರುದ್ಧ ಧ್ವನಿ ಎತ್ತಿದ್ದರು, ಆದರೆ ಈಗ….’: ಕೇಜ್ರಿವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ

ನವದೆಹಲಿ : ದಶಕದ ಹಿಂದೆ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನೊಂದಿಗೆ ಸಾರಾಯಿ ವಿರುದ್ಧ ಹೋರಾಟ ನಡೆಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ರೂಪಿಸದಂತೆ ಎಚ್ಚರಿಸಿದ್ದೆ ಎಂದು ಹೇಳಿದ್ದಾರೆ. 2010ರ ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಅಣ್ಣಾ ಹಜಾರೆ ಜೊತೆ ಹೋರಾಟದಲ್ಲಿ … Continued

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ (ಮಾರ್ಚ್ 21) ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿದ ನಂತರ ಗುರುವಾರ ಸಂಜೆ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ … Continued

ʼಸುದೀಪ ಬ್ಯಾನರ್ಜಿಯನ್ನು ಬಂಧಿಸಿ…ಸಿಬಿಐ, ಇಡಿ ತನಿಖೆ ನಡೆಸಿʼ : ತಮ್ಮದೇ ಪಕ್ಷದ ಸಂಸದನ ಬಂಧನಕ್ಕೆ ಒತ್ತಾಯಿಸಿದ ಟಿಎಂಸಿ ನಾಯಕ…!

ಕೋಲ್ಕತ್ತಾ : ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ಸಂಸದ ಸುದೀಪ ಬ್ಯಾನರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಸಿಬಿಐ ತನಿಖೆ ನಡೆಸಬೇಕು ಎಂದು ತೃಣಮೂಲ ಕಾಂಗ್ರೆಸ್‌ ಪಕ್ಷದ ಮಾಜಿ ವಕ್ತಾರ ಕುನಾಲ ಘೋಷ್ ಶನಿವಾರ ಒತ್ತಾಯಿಸಿದ್ದಾರೆ. X ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಸಂಸದ ಸುದೀಪ ಬ್ಯಾನರ್ಜಿ ಬ್ಯಾಂಕ್ … Continued

ಸಾಯಿಸುವ ಉದ್ದೇಶದಿಂದಲೇ 800 ಜನರ ಗುಂಪಿನಿಂದ ದಾಳಿ’: ಪಶ್ಚಿಮ ಬಂಗಾಳದ ದಾಳಿ ಘಟನೆ ಬಗ್ಗೆ ಇ.ಡಿ.

ನವದೆಹಲಿ : ತೃಣಮೂಲ ಕಾಂಗ್ರೆಸ್‌ ನಾಯಕರೊಬ್ಬರ ಬೆಂಬಲಿಗರು ತನ್ನ ಅಧಿಕಾರಿಗಳ ಮೇಲೆ ನಡೆದ ದಾಳಿಯ ಬಗ್ಗೆ ವಿವರಗಳನ್ನು ನೀಡಿದ ಜಾರಿ ನಿರ್ದೇಶನಾಲಯವು ಗುಂಪು 800-1,000 ಜನರನ್ನು ಒಳಗೊಂಡಿದ್ದು, “ಸಾವಿಗೆ ಕಾರಣವಾಗುವ ಉದ್ದೇಶ” ಇತ್ತು ಎಂದು ಹೇಳಿದೆ. ಇ.ಡಿ.ಯ ಮೂವರು ಅಧಿಕಾರಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ಜನಸಮೂಹದಲ್ಲಿರುವ ಜನರು ತಮ್ಮ ಸಿಬ್ಬಂದಿಯ ಮೊಬೈಲ್ ಫೋನ್‌ಗಳು, ವ್ಯಾಲೆಟ್‌ಗಳು ಮತ್ತು … Continued