ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!

ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued

ಮದ್ಯ ಹಗರಣ : ಛತ್ತೀಸಗಢ ಮಾಜಿ ಸಿಎಂ ಭೂಪೇಶ ಬಾಘೇಲ್ ಪುತ್ರನ ಒಡೆತನದ ನಿವೇಶನಗಳ ಇ.ಡಿ. ದಾಳಿ

ನವದೆಹಲಿ:  ಚತ್ತೀಸಗಢದ ಆಪಾದಿತ ಮದ್ಯ ಹಗರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಛತ್ತೀಸಗಢದ ದುರ್ಗ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ಚೈತನ್ಯ ಅವರ ಒಡೆತನದ ವಸತಿ ಮತ್ತು ಇತರ ನಿವೇಶನಗಳು ಸೇರಿದಂತೆ 14 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಶೋಧದ ವೇಳೆ ತನಿಖಾ ಸಂಸ್ಥೆ ಕೆಲವು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ಮತ್ತು … Continued

ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶಗೆ ದೊಡ್ಡ ರಿಲೀಫ್

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಜಾರಿ ಮಾಡಿದ್ದ ಸಮನ್ಸ್‌/ನೋಟಿಸ್‌ ಹಾಗೂ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ದೂರು ಮತ್ತು ತನಿಖೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ಎಸ್‌ ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಬಂಧಿಸಿದ ಇ.ಡಿ.

ನವದೆಹಲಿ : ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಎಂ.ಕೆ. ಫೈಜಿ ಅವರನ್ನು ಅಕ್ರಮ ಹಣ ವರ್ಗಾವಣೆ-ವಿರೋಧಿ ಕಾನೂನಿನ ಅಡಿಯಲ್ಲಿ ಮಂಗಳವಾರ … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿಗೆ ಮತ್ತೆ ರಿಲೀಫ್‌

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಜಾರಿ ನಿರ್ದೇಶನಾಲಯ ಜಾರಿ ಮಾಡಿದ ಸಮನ್ಸ್‌ಗೆ ನೀಡಿದ ತಡೆಯಾಜ್ಞೆ ಹೈಕೋರ್ಟ್‌ ಸೋಮವಾರ ವಿಸ್ತರಿಸಿದೆ. ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಇಡಿ ಸಮನ್ಸ್​ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶಗೆ ಇ.ಡಿ. ನೋಟಿಸ್​

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ ನೋಟಿಸ್​​ ಜಾರಿ ಮಾಡಿದೆ. ಜ. 9ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್​ಗೆ … Continued

ರಿಯಾಲ್ಟರ್ ಮೇಲಿನ ಪ್ರಕರಣ; ಇ.ಡಿ.ಗೆ 1 ಲಕ್ಷ ರೂ ವೆಚ್ಚ ನೀಡುವಂತೆ ಆದೇಶಿಸಿದ ಕೋರ್ಟ್‌

ಮುಂಬೈ : ರಿಯಾಲ್ಟಿ ಡೆವಲಪರ್ ವಿರುದ್ಧ “ಸರಿಯಾಗಿ ವಿಚಾರ ಮಾಡದೆ” ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ಪ್ರಾರಂಭಿಸಿದ್ದಕ್ಕಾಗಿ ಬಾಂಬೆ ಹೈಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯಕ್ಕೆ 1 ಲಕ್ಷ ರೂಪಾಯಿ ವೆಚ್ಚ ನೀಡುವಂತೆ ವಿಧಿಸಿದೆ. ಇ.ಡಿ.ಗೆ ದಂಡ ವಿಧಿಸುವಾಗ, ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರ ಏಕ ಪೀಠವು ನಾಗರಿಕರಿಗೆ ಕಿರುಕುಳ ನೀಡದಂತೆ ಕಾನೂನು ಜಾರಿ ಸಂಸ್ಥೆಗಳಿಗೆ “ಬಲವಾದ … Continued

ಮುಡಾ ಹಗರಣ: 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಈ ಕ್ರಮ ಕೈಕೊಳ್ಳಲಾಗಿದೆ ಎಂದು ಇ.ಡಿ. (ED) ಟ್ವೀಟ್ … Continued

ಅರವಿಂದ ಕೇಜ್ರಿವಾಲ್‌, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ

ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued

ಮುಡಾ ಹಗರಣ | ಸಿದ್ದರಾಮಯ್ಯ ಪತ್ನಿಗೆ ಭೂ ಹಂಚಿಕೆ ಅಕ್ರಮ ; ತನಿಖೆ ಪ್ರಗತಿ ಬಗ್ಗೆ ಲೋಕಾಯುಕ್ತಕ್ಕೆ ಇ.ಡಿ. ಪತ್ರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಹಸ್ತಾಂತರಿಸುವಲ್ಲಿ ಮಹತ್ವದ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ. ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಲೋಕಾಯುಕ್ತಕ್ಕೆ ತನ್ನ ಇತ್ತೀಚೆಗೆ ಬರೆದ ಪತ್ರದಲ್ಲಿ ಶಾಸನಬದ್ಧ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಿವೇಶನಗಳನ್ನು “ಕಾನೂನುಬಾಹಿರವಾಗಿ” ಹಂಚಲಾಗಿದೆ ಎಂದು ಹೇಳಿಕೊಂಡಿದೆ. … Continued