ಅಶ್ಲೀಲ ವೀಡಿಯೊ ಪ್ರಕರಣ: ಉದ್ಯಮಿ ರಾಜ ಕುಂದ್ರಾ ಮನೆ ಮೇಲೆ ಇ.ಡಿ.ದಾಳಿ

ಮುಂಬೈ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ (Raj Kundra) ಮನೆ ಸೇರಿದಂತೆ ಹಲವರ ಮನೆ ಮೇಲೆ ಜಾರಿ ನಿರ್ದೇಶನಾಲಯದ (ED Raid ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಅಶ್ಲೀಲ ವೀಡಿಯೊ ರೆಕಾರ್ಡಿಂಗ್‌ ಹಾಗೂ ವಿತರಣೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇ.ಡಿ. ಅಧಿಕಾರಿಗಳು ಮುಂಬೈನ ಕುಂದ್ರಾ ಅವರ … Continued

ಮುಡಾ ಪ್ರಕರಣದಲ್ಲಿ ಬೆಳವಣಿಗೆ: ಮುಡಾ ಮಾಜಿ ಆಯುಕ್ತ ನಟೇಶ ವಶಕ್ಕೆ ಪಡೆದ ಇ.ಡಿ.ಅಧಿಕಾರಿಗಳು…

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಮುಡಾ ಮಾಜಿ ಆಯುಕ್ತ ನಟೇಶ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ನಟೇಶ ಅವರನ್ನು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ ಎನ್ನಲಾಗಿದೆ. ಮುಡಾದಿಂದ 50:50 … Continued

ಮುಡಾ ಹಗರಣದ ತನಿಖೆ ಚುರುಕು : ಬೆಂಗಳೂರು ಸೇರಿ ರಾಜ್ಯದ 9 ಕಡೆ ‘ಇ.ಡಿ.’ ದಾಳಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಸೋಮವಾರ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಂಗಳೂರುಸೇರಿದಂತೆ ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಮುಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಮುಂಜಾನೆಯೇ ರಾಜ್ಯದ 9 ಕಡೆ … Continued

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ. ದಾಳಿ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತಾ ಸಂಕಷ್ಟ..?

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 20 ಮಂದಿ ಇ.ಡಿ. ಅಧಿಕಾರಿಗಳು ಗುರುವಾರ ಮುಡಾ ಕಚೇರಿ ಆರಂಭದ ಹೊತ್ತಿಗೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳ ಪರಿಶೀಲನೆ … Continued

ಮಹಾದೇವ ಬೆಟ್ಟಿಂಗ್ ಅಪ್ಲಿಕೇಶನ್‌ ಪ್ರಕರಣ : ನಟಿ ತಮನ್ನಾ ಭಾಟಿಯಾ ಪ್ರಶ್ನಿಸಿದ ಇ.ಡಿ.

ಗುವಾಹತಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಸಂಬಂಧಿಸಿದ ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳನ್ನು ಉತ್ತೇಜಿಸುವಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ನಟಿ ತಮನ್ನಾ ಭಾಟಿಯಾ ಗುರುವಾರ ಗುವಾಹತಿಯಲ್ಲಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಹಾಜರಾಗಿದ್ದರು. ಅಕ್ರಮ ಬೆಟ್ಟಿಂಗ್ ಕಾರ್ಯಾಚರಣೆಗಳಿಗಾಗಿ ತನಿಖಾ ಸಂಸ್ಥೆಗಳಿಂದ ಪರಿಶೀಲನೆಗೆ ಒಳಪಟ್ಟಿರುವ ಮಹದೇವ ಆನ್‌ಲೈನ್ ಗೇಮಿಂಗ್‌ನ ಅಂಗಸಂಸ್ಥೆ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ವೀಕ್ಷಣೆಯನ್ನು … Continued

ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿದ ಇ.ಡಿ.; ಅಧಿಕಾರಿಗಳಿಗೆ ಶುರುವಾಯ್ತು ಭಯ…

ಬೆಂಗಳೂರು : ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ. ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂಮಿ ಮಾರಾಟ ಮಾಡಿದ್ದ ದೇವರಾಜ ವಿರುದ್ಧ ಅಕ್ರಮ ಹಣ ವರ್ಗಾವಣೆ … Continued

ಮುಡಾ ಹಗರಣ ​: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಇ.ಡಿ.ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುತ್ತಿದ್ದ ಬೆನ್ನಲ್ಲೇ RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ(ED) ದೂರು ಸಲ್ಲಿಸಿದ್ದಾರೆ. ಒಂದು ವೇಳೆ ಈ ಪ್ರಕರಣ ದಾಖಲಾದಲ್ಲಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಬಹುದಾಗಿದೆ. ಬೆಂಗಳೂರು ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕರಿಗೆ ಇ ಮೇಲ್ ನಲ್ಲಿ … Continued

ವಾಲ್ಮೀಕಿ ಹಗರಣ : ಚಾರ್ಜ್ ಶೀಟ್ ಸಲ್ಲಿಸಿದ ಇ.ಡಿ.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶಾಸಕರು/ಸಂಸದರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಮಾಜಿ ಸಚಿವ ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ … Continued

ವಾಲ್ಮೀಕಿ ನಿಗಮ ಹಗರಣ: ಇ. ಡಿ. ವಶಕ್ಕೆ ಆರೋಪಿ ವರ್ಮಾ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್‌ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕು ಎಂದು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. ಆಗಸ್ಟ್‌ 2ರಂದು ಸತ್ಯನಾರಾಯಣ ವರ್ಮಾ ಅವರನ್ನು ಎಸ್‌ಐಟಿ ಕಸ್ಟಡಿಗೆ … Continued

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಇ.ಡಿ. ವಶಕ್ಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ … Continued