ಹಿಜಾಬ್‌ ಅರ್ಜಿ ಹೈಕೋರ್ಟ್‌ ವಿಸ್ತೃತ ಪೀಠಕ್ಕೆ ಉಲ್ಲೇಖ: ಶಾಲಾ ಸಮವಸ್ತ್ರ ಸುತ್ತೋಲೆ ಬಗ್ಗೆ ಶಿಕ್ಷಣ ಸಚಿವರ ಸ್ಪಷ್ಟನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಮಧ್ಯಂತರ  ಪರಿಹಾರ ಒದಗಿಸಲು ಹೈಕೋರ್ಟ್‌ ಯಾವುದೇ ಆದೇಶ ಹೊರಡಿಸದ ಕಾರಣ, ಸರ್ಕಾರದ ಅಧಿಸೂಚನೆ (ಡ್ರೆಸ್ ಕೋಡ್ʼಗೆ ಸಂಬಂಧಿಸಿದಂತೆ) ಜಾರಿಯಲ್ಲಿರುತ್ತದೆ. ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಮವಸ್ತ್ರ ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕೋರ್ಟಿನಿಂದ ತೀರ್ಪು ಪ್ರಕಟವಾದ ತಕ್ಷಣ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ … Continued