ಸುಪ್ರೀಂಕೋರ್ಟ್‌ ತೀರ್ಪು ಬರುವವರೆಗೂ ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಮುಂದುವರಿಯಲಿದೆ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಕರ್ನಾಟಕ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ವಿಚಾರದಲ್ಲಿ ಸುಪ್ರೀಂಕೋರ್ಟ್ ವಿಭಜಿತ ತೀರ್ಪು ನೀಡಿದ್ದು, ಸುಪ್ರೀಂಕೋರ್ಟ್ ಅಂತಿಮ ತೀರ್ಪು ನೀಡುವವರೆಗೆ ಹಿಜಾಬ್ ನಿಷೇಧವನ್ನು ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು, ಸುಪ್ರೀಂಕೋರ್ಟ್ ತೀರ್ಪು ನೀಡುವವರೆಗೆ ತಮ್ಮ ಆದೇಶಕ್ಕೆ ಬದ್ಧರಾಗಿರುತ್ತೇವೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಇರುವುದಿಲ್ಲ. ಕರ್ನಾಟಕದ … Continued

ಇನ್ಮುಂದೆ ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬರಲಿದೆ ಬಸ್‌

ಬೆಂಗಳೂರು: ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ ಕೆಎಸ್​​ಆರ್​​ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪ್ರೌಢ ಶಾಲೆ 9 ಮತ್ತು 10ನೇ ತರಗತಿಗಳು, ಪ್ರಥಮ ಹಾಗೂ … Continued