ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಕುರಿತು ಜೂನ್ 2ರಂದು ಶಿಕ್ಷಣ ಸಚಿವರಿಂದ ವರದಿ ಸಲ್ಲಿಕೆ: ಸಿಎಂ ಬೊಮ್ಮಾಯಿ

ಉಡುಪಿ: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ಸಲ್ಲಿಸುವ ವರದಿ ಆಧರಿಸಿ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನಮಾನಸದಲ್ಲಿ ಮೂಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿ ಕೇಳಿದ್ದೇನೆ ಎಂದು ಹೇಳಿದರು. ಈಗಾಗಲೇ ಶಾಲೆಗಳು ಪುನರಾರಂಭವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ … Continued