ಹಿಜಾಬ್ – ಕೇಸರಿ ಶಾಲು ವಿವಾದ: ಪರೀಕ್ಷೆ ತಪ್ಪಿಸಿಕೊಂಡರೆ ಬೇರೆ ಅವಕಾಶವಿಲ್ಲ ಎಂದ ಶಿಕ್ಷಣ ಸಚಿವರು
ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ. ಹಿಂದೂ ಮಕ್ಕಳಿಗೂಇದು ಅನ್ವಯಿಸುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪರೀಕ್ಷೆ ಬೇಕೆಂದರೆ ಹಿಜಾಬ್, ಕೇಸರಿ ಶಾಲು ತೆಗೆದು ಪರೀಕ್ಷೆ ಬರೆಯಬೇಕು. ಈ ಕಾರಣದಿಂದ ಪರೀಕ್ಷೆ ತಪ್ಪಿಸಿಕೊಂಡರೆ ಅವರಿಗೆ … Continued