ಪತ್ರಿಕೆ ಸೋರಿಕೆ ವಿವಾದದ ನಡುವೆಯೇ ಎನ್‌ಟಿಎ ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ವಜಾ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆ ಪ್ರಮುಖ ಕ್ರಮದಲ್ಲಿ ಕೇಂದ್ರ ಸರ್ಕಾರವು ಪರೀಕ್ಷಾ ಸಂಸ್ಥೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ಸಿಂಗ್ ಅವರನ್ನು ವಜಾಗೊಳಿಸಿದೆ. ಮತ್ತು ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರದೀಪ ಸಿಂಗ್ ಖರೋಲಾ ಅವರನ್ನು ಶನಿವಾರ (ಜೂನ್ 22) ನೇಮಿಸಿದೆ. ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ … Continued

1ನೇ ತರಗತಿಗೆ ಪ್ರವೇಶ ಪಡೆಯಲು ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸೂಚನೆ

ನವದೆಹಲಿ : ಕೇಂದ್ರ ಶಿಕ್ಷಣ ಸಚಿವಾಲಯವು 1ನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಬೇಕಾದ ವಯಸ್ಸಿನ ಅರ್ಹತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ನಿರ್ದೇಶನ ಪತ್ರ ಹೊರಡಿಸಿದೆ. 2024-25ರ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 6 ವರ್ಷ ವಯಸ್ಸನ್ನು ನಿಗದಿಪಡಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. … Continued