ಅಯೋಧ್ಯೆ ರಾಮಮಂದಿರ ಸಮಾರಂಭ : ಜನವರಿ 22 ರಂದು ಉತ್ತರ ಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಲಕ್ನೋ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಜನವರಿ 22 ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ ಉದ್ಘಾಟನಾ ಸಮಾರಂಭದ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ಆದಿತ್ಯನಾಥ ಅವರು ಜನವರಿ 22 ರಂದು ಎಲ್ಲಾ … Continued

25 ವರ್ಷಗಳು… 23 ಪ್ರಯತ್ನಗಳು : 56ನೇ ವಯಸ್ಸಿನಲ್ಲಿ ಗಣಿತದಲ್ಲಿ ಸ್ನಾತಕೋತ್ತರ ಪದವಿ (MSc) ಪಡೆದ ಸೆಕ್ಯುರಿಟಿ ಗಾರ್ಡ್…!

ಭೋಪಾಲ್‌ :  ದೃಢ ಸಂಕಲ್ಪ   ಮತ್ತು ಪರಿಶ್ರಮದ ಒಂದು ಗಮನಾರ್ಹ ಸಾಧನೆಯಲ್ಲಿ, ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ 56 ವರ್ಷದ ವ್ಯಕ್ತಿಯೊಬ್ಬರು 25 ವರ್ಷಗಳ ನಂತರ ಗಣಿತದಲ್ಲಿ ಎಂಎಸ್‌ಸಿ (MSc) ತೇರ್ಗಡೆಯಾಗುವ ಮೂಲಕ ಮೈಲಿಗಲ್ಲು ಸಾಧಿಸಿದ್ದಾರೆ. ರಾಜಕರಣ್‌ ಬರುವಾ ಅವರು 23 ಬಾರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಾರೆ. ಆದರೆ ಅವರು ತಮ್ಮ ಕನಸನ್ನು ನನಸು … Continued