ಉತ್ತರ ಭಾರತದ ಮಹಿಳೆಯರ ಕುರಿತು ಡಿಎಂಕೆ ನಾಯಕ ದಯಾನಿಧಿ ಮಾರನ್ ವಿವಾದಾತ್ಮಕ ಹೇಳಿಕೆ
ಚೆನ್ನೈ: ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ಉತ್ತರ ಭಾರತ ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಕೆ ಮಾಡಿ ನೀಡಿರುವ ಹೇಳಿಕೆಯೊಂದು ಇದೀಗ ದೊಡ್ಡ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಚೆನ್ನೈನ ಕ್ವೈಡ್-ಎ-ಮಿಲ್ಲತ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಮಾರನ್, “ತಮಿಳುನಾಡಿನಲ್ಲಿ ಹೆಣ್ಣುಮಕ್ಕಳಿಗೆ ಓದಲು ಪ್ರೋತ್ಸಾಹ ನೀಡಲಾಗುತ್ತದೆ. ಆದರೆ ಉತ್ತರ ಭಾರತದಲ್ಲಿ ಮಹಿಳೆಯರನ್ನು ಅಡುಗೆ ಮನೆಗೆ … Continued