ನದಿಗೆ ಬಿದ್ದ ಕುದುರೆ ರಕ್ಷಿಸಲು ಹೋಗಿ ಕುದುರೆ ಸಹಿತ ನೀರು ಪಾಲಾದ ಇಬ್ಬರು ಯುವಕರು

ಹೈದರಾಬಾದ್: ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ಕಿಸ್ಮತ್‌ಪುರದಲ್ಲಿನ ತೆಲಂಗಾಣ ಹಾರ್ಸ್ ರೈಡಿಂಗ್ ಅಕಾಡೆಮಿಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನದ 19 ವರ್ಷದ ಕುದುರೆ ತರಬೇತುದಾರ ಅಶು ಸಿಂಗ್ ಮತ್ತು ಅವರ ಸಹೋದ್ಯೋಗಿ ಮೊಹಮ್ಮದ್ ಸೈಫ್ (20) ಅಕಾಡೆಮಿ ಕುದುರೆಯನ್ನು ರಕ್ಷಿಸಲು ಪ್ರಯತ್ನಿಸುವ ವೇಳೆಗ ನೀರು ಪಾಲಾಗಿದ್ದಾರೆ. ಬುಧವಾರ ತಡರಾತ್ರಿ ಹರ್ಕ್ಯುಲಸ್ ಎಂಬ ಕುದುರೆ ಈಸಾ ನದಿಗೆ ಕುದುರೆ ಜಾರಿ … Continued