ನಲಪಾಡ್ ಹಲ್ಲೆ ಮಾಡಿದ್ದಾರೆಂಬುದು ಕಪೋಕಲ್ಪಿತ ಸುದ್ದಿ: ಈಶ್ವರ ಖಂಡ್ರೆ

ಬೆಂಗಳೂರು : ಸಿದ್ದು ಹಳ್ಳೇಗೌಡ ಮೇಲೆ ನಲಪಾಡ್ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದಾರೆ.ಅವರು ಇದೊಂದು ಕಪೋಕಲ್ಪಿತ ಸುದ್ದಿ, ಇದರಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ನಲಪಾಡ್ ಯಾರ ಮೇಲೂ ಹಲ್ಲೆ ಮಾಡಿಲ್ಲ, ಹಲ್ಲೆ ಸಂಬಂಧ ಯಾರಾದಾರೂ ದೂರು ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ ಅವರು, ನಾನು ಅಲ್ಲಿಗೆ ಹೋಗಿಯೇ ಇಲ್ಲ ಎಂದು … Continued