ಬಿಜೆಪಿಯಿಂದ ಕೆ.ಎಸ್‌. ಈಶ್ವರಪ್ಪ ಉಚ್ಚಾಟನೆ

ಬೆಂಗಳೂರು: ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸೋಮವಾರ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಸೋಮವಾರ ಸಂಜೆ ರಾಜ್ಯ ಬಿಜೆಪಿ ಘಟಕದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ನೀವು ಶಿವಮೊಗ್ಗದಿಂದ ಸ್ಪರ್ಧೆ ಮಾಡಿರುವುದು ಪಕ್ಷದ ಮುಜುಗರಕ್ಕೆ ಕಾರಣವಾಗಿದೆ. ಇದು ಪಕ್ಷದ ಶಿಸ್ತು … Continued