ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ: ಎಫ್‌ಐಆರ್‌ ಬೆನ್ನಲ್ಲೇ ಈಶ್ವರಪ್ಪಗೆ ಹೆಚ್ಚಿದ ಸಚಿವ ಸ್ಥಾನದ ತಲೆದಂಡದ ಭೀತಿ

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರ ಮೇಲೆ ಎಫ್‌ಐಆರ್‌ ದಾಖಲಾಗುತ್ತದ್ದಂತೆ ಅವರಿಗೆ ಈಗ ತಲೆದಂಡದ ತೂಗುಗತ್ತಿ ನೇತಾಡುತ್ತಿದೆ. ಅವರು ತಲೆದಂಡ ಆಗಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಬುಧವಾರ ಬೆಳಗ್ಗೆಯಷ್ಟೇ ಸಂತೋಷ … Continued