ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತನಲ್ಲ; ನಾವು ಸಾಕ್ಷ್ಯ ನೀಡಿದ್ದೇವೆ– ಮಿಥುನ್‌ ಗೌಡ

ಮಡಿಕೇರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಅಲ್ಲ. ಅದಕ್ಕೆ ಬೇಕಾದ ಎಲ್ಲಾ ಸಾಕ್ಷ್ಯಗಳನ್ನು ನಾವು ಬಿಡುಗಡೆ ಮಾಡಿದ್ದೇವೆ ಎಂದು ಕೊಡಗು ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್‌ ಗೌಡ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್‌ ಎಂಬಾತ ಮೊನ್ನೆ ಅರೆಸ್ಟ್ ಆದಾಗ ಬಿಜೆಪಿ ನಾಯಕರೇ ಆತನನ್ನು ಬಿಡಿಸಿದ್ದಾರೆ. ಈಗಲೂ ಕೂಡ ಅವನಿಗೆ … Continued