ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿಡಿಯೊಕ್ಕೆ ಪಾಕಿಸ್ತಾನ ಪರ ಹಾಡು ಬಳಕೆ; ಎಫ್‌ಐಆರ್‌ ದಾಖಲು

ಚಿಕ್ಕಮಗಳೂರು: ಈದ್ ಮಿಲಾದ್ ಹಬ್ಬದ ಅಂಗವಾಗಿ ಚಿಕ್ಕಮಗಳೂರು ನಗರದ ಟಿಪ್ಪು ನಗರದಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ 40 ಅಡಿ ಎತ್ತರದ ಕಟೌಟ್‌ ಸಂಬಂಧ ಹೊಸ ವಿವಾದವೊಂದು ಭುಗಿಲೆದ್ದಿದೆ. ಕಟೌಟ್‌ ಒಳಗೊಂಡ ವಿಡಿಯೋಗೆ ದೇಶವಿರೋಧಿ ಹಾಗೂ ಹಿಂಸಾಚಾರ ಪ್ರಚೋದಿಸುವ ಹಾಡನ್ನು ಹಿನ್ನೆಲೆಯಾಗಿ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಈ ಪ್ರಕರಣಕ್ಕೆ … Continued

ಕುಮಟಾ: ರಾಷ್ಟ್ರಧ್ವಜದಂತೆ ಕಾಣುವ ಧ್ವಜದಲ್ಲಿ ಬೇರೆ ಚಿಹ್ನೆ, ಗುರುತು ಬಳಸಿ ಈದ್ ಮಿಲಾದ್ ಮೆರವಣಿಗೆ, ಪ್ರಕರಣ ದಾಖಲು

 ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ್‌ ಸಮೀಪ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿದ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈದ್‌ ಮಿಲಾದ್‌ ದಿನ ಕುಮಟಾ ತಾಲೂಕಿನ ಮಿರ್ಜಾನ್‌ ಸಮೀಪ ರಾಷ್ಟ್ರ ಧ್ವಜದಂತೆ ಹೋಲುತ್ತಿರುವ ರೀತಿಯ ಧ್ವಜದ ಮೇಲೆ ಅರ್ಧ ಚಂದ್ರ, ಸ್ಟಾರ್, ಇತ್ಯಾದಿ ಗುರುತನ್ನು ಪ್ರದರ್ಶಿಸಲಾಗಿತ್ತು. ಈ ಘಟನೆ … Continued