ಹುಬ್ಬಳ್ಳಿ ಈದ್ಗಾ ಮೈದಾನಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ : ಅಂಜುಮನ್ ಸಂಸ್ಥೆ ಮೇಲ್ಮನವಿ ತಿರಸ್ಕರಿಸಿದ ಧಾರವಾಡ ಹೈಕೋರ್ಟ್ ಪೀಠ

ಧಾರವಾಡ: ಹುಬ್ಬಳ್ಳಿಯ ರಾಣಿ ಕಿತ್ತೂರು ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದ್ದ ಮಹಾನಗರ ಪಾಲಿಕೆಯ ನಿರ್ಧಾರವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ ಇಸ್ಲಾಂ ಸಂಸ್ಥೆಯವರು ಸಲ್ಲಿಸಿದ್ದ ಧಾರವಾಡ ಹೈಕೋರ್ಟ ಪೀಠ ತಿರಸ್ಕರಿಸಿದೆ. ವಿಚಾರಣೆ ನಡೆಸಿದ ನ್ಯಾ. ಸಚಿನ‌ ಮಗದುಮ್ಮ‌ ಅವರಿದ್ದ ಏಕಸದಸ್ಯ ಪೀಠವು ಈ ತೀರ್ಪು ನೀಡಿದೆ. ಹೀಗಾಗಿ ಎರಡನೆ ವರ್ಷ ಈದ್ಗಾ … Continued