ಅಂಕೋಲಾ ಉದ್ಯಮಿ ಆರ್‌.ಎನ್. ನಾಯಕ್ ಹತ್ಯೆ ಪ್ರಕರಣ: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಮಂದಿ ದೋಷಿಗಳು ಎಂದ ಬೆಳಗಾವಿ ಕೋಕಾ ನ್ಯಾಯಾಲಯ

ಬೆಳಗಾವಿ: ಒಂಬತ್ತು ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಉದ್ಯಮಿ ಆರ್‌ಎನ್ ನಾಯಕ್ ಹತ್ಯೆ ಪ್ರಕರಣದಲ್ಲಿ 2015 ರಲ್ಲಿ ಮೊರಾಕೊದಿಂದ ಹಸ್ತಾಂತರಿಸಲ್ಪಟ್ಟ ಕುಖ್ಯಾತ ದರೋಡೆಕೋರ ಬನ್ನಂಜೆ ರಾಜ ಮತ್ತು ಇತರ ಎಂಟು ಮಂದಿ ದೋಷಿಗಗಳು ಎಂದು ಬೆಳಗಾವಿಯ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಸಿಒಸಿಎ- ಕೋಕಾ) ವಿಶೇಷ ನ್ಯಾಯಾಲಯ ಬುಧವಾರ ತೀರ್ಪು … Continued