ಉದ್ಧವ್‌ಗೆ ಭಾರಿ ಹಿನ್ನಡೆ ; ಶಿಂಧೆ ಬಣದ ಜೊತೆ ಶಿವಸೇನೆ(ಯುಬಿಟಿ) 6 ಸಂಸದರ ವಿಲೀನಕ್ಕೆ ಲೋಕಸಭೆ ಸ್ಪೀಕರ್ ಅನುಮೋದನೆ

ಮುಂಬೈ: ಶಿವಸೇನಾ (ಉದ್ಧವ್ ಠಾಕ್ರೆ) ಪಕ್ಷಕ್ಕೆ ಮತ್ತೊಂದು ದೊಡ್ಡ ರಾಜಕೀಯ ಹಿನ್ನಡೆಯಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶಿವಸೇನಾ (ಯುಬಿಟಿ)ಯಿಂದ ಬಂಡಾಯವೆದ್ದು ಹೊರಬಂದ ಆರು ಲೋಕಸಭಾ ಸದಸ್ಯರು ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯಲ್ಲಿ ವಿಲೀನಗೊಳ್ಳಲು ಅನುಮೋದನೆ ನೀಡಿದ್ದಾರೆ. ಈ ನಿರ್ಧಾರದಿಂದ ಬಂಡಾಯ ಸಂಸದರ ಪಕ್ಷಾಂತರವು ಸಂವಿಧಾನದ ಪಕ್ಷಾಂತರ ನಿಷೇಧ ಕಾಯ್ದೆ (Anti-Defection Law) ಅಡಿಯಲ್ಲಿ … Continued

ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಭಾರಿ ಆಘಾತ; ಶಿಂಧೆ ಬಣಕ್ಕೆ ಸೇರ್ಪಡೆಯಾದ ಪರಿಷತ್‌ ಸದಸ್ಯ ಸಚಿನ್ ಅಹಿರ್

ಮುಂಬೈ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)ಗೆ ಮತ್ತೊಂದು ದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ಪಕ್ಷದ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಸಚಿನ್ ಅಹಿರ್ ಅವರು ಶಿವಸೇನೆ (ಯುಬಿಟಿ) ತೊರೆದು ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣಕ್ಕೆ ಸೇರ್ಪಡೆಯಾಗಿದ್ದಾರೆ. ಶಿಂಧೆ ಬಣ ಸೇರ್ಪಡೆಯಾದ ತಕ್ಷಣವೇ ಸಚಿನ್ ಅಹಿರ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆಗೆ … Continued

ಉದ್ಧವ್‌ ಠಾಕ್ರೆಗೆ ಮಹಾ ಶಾಕ್ : ಶಿಂದೆ ಪಾಳಯ ಸೇರಿದ ಪಕ್ಷದ ಆರು ಬಂಡಾಯ ಸಂಸದರು !

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ಶಿವಸೇನಾ (ಯುಬಿಟಿ) ಪಕ್ಷದ ಆರೂ ಜನ ಬಂಡಾಯ ಸಂಸದರು ಸೋಮವಾರ ಮುಂಬೈನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಆಡಳಿತಾರೂಢ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಉದ್ಧವ್ ಠಾಕ್ರೆ ಬಣಕ್ಕೆ ಬಿದ್ದ ಬಲವಾದ ಆಘಾತವಾಗಿದೆ. ಮುಂಬೈನಲ್ಲಿ  ಸೋಮವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ … Continued

ಉದ್ಧವ್ ಠಾಕ್ರೆ ಬಣಕ್ಕೆ ಹಿನ್ನಡೆ : ಶಿಂಧೆ ಶಿವಸೇನೆಗೆ ಜಿಗಿದ ಸಂಸದ ಓಮ್ರಾಜೆ ನಿಂಬಾಳ್ಕರ್

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಧಾರಾಶಿವ್ ಕ್ಷೇತ್ರದ ಸಂಸದ ಓಮ್ರಾಜೆ ನಿಂಬಾಳ್ಕರ್ ಅವರು ಉದ್ಧವ್ ಬಣವನ್ನು ತೊರೆದು, ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ತಮ್ಮ ಗೋವರ್ಧನವಾಡಿಯ ನಿವಾಸದಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ … Continued

ಉದ್ಧವ್‌ ಠಾಕ್ರೆಗೆ ತೀವ್ರ ಮುಖಭಂಗ: ಪಕ್ಷದ ಸಂಸದೀಯ ಸಭೆಗೆ 3 ಸಂಸದರು ಮಾತ್ರ ಹಾಜರು, 6 ಸಂಸದರು ಗೈರು…!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ದೊಡ್ಡ ಹಿನ್ನಡೆಯಲ್ಲಿ ದೆಹಲಿಯಲ್ಲಿ ಗುರುವಾರ ನಡೆದ ಶಿವಸೇನಾ (ಯುಬಿಟಿ) ಪಕ್ಷದ ಮಹತ್ವದ ಸಂಸದೀಯ ಸಭೆಗೆ ಒಂಬತ್ತು ಲೋಕಸಭಾ ಸಂಸದರ ಪೈಕಿ ಕೇವಲ ಮೂವರು ಮಾತ್ರ ಹಾಜರಾಗಿದ್ದಾರೆ. ಹೀಗಾಗಿ ಅವರು ಏಕನಾಥ ಶಿಂಧೆ ನೇತೃತ್ವದ ಆಡಳಿತಾರೂಢ ಶಿವಸೇನೆ ಸೇರ್ಪಡೆಯಾಗುವ ಸಾಧ್ಯತೆ ವದಂತಿಗಳಿಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬಂದಿವೆ. ಈ ಸಭೆಯಿಂದ … Continued

ವಿಮಾನ ಹಾರಿಸಲು ನಿರಾಕರಿಸಿದ ಪೈಲಟ್…45 ನಿಮಿಷ ಕಾಯ್ದ ಮಹಾರಾಷ್ಟ್ರ ಡಿಸಿಎಂ ; ನಂತರ ಸಂಭವಿಸಿತು ಜೀವ ಉಳಿಸುವ ಟ್ವಿಸ್ಟ್‌…!

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನಿಗದಿತ ಸಮಯಕ್ಕಿಂತ ತಡವಾಗಿ ತಲುಪಿದ ನಂತರ ಜಲಗಾಂವ್ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಕಾಯಬೇಕಾಯಿತು. ಅವರು ಶುಕ್ರವಾರ ರಾತ್ರಿ 9:15 ಕ್ಕೆ ವಿಮಾನ ನಿಲ್ದಾಣ ತಲುಪಿದರು, ಆದರೆ ಪೈಲಟ್ ವಿಮಾನ ಟೇಕ್ ಆಫ್ ಮಾಡಲು ನಿರಾಕರಿಸಿದರು. ಶಿಂಧೆ ಅವರ ವಿಳಂಬ ಉಲ್ಲೇಖಿಸಿ, ಇದು ತಮ್ಮ … Continued

ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ; ಕುನಾಲ್ ಕಾಮ್ರಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮುಂಬೈನ ಖಾರ್ ಪೊಲೀಸರು ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಸದ್ಯ ಕಾಮ್ರಾ ಮಹಾರಾಷ್ಟ್ರದ ಹೊರಗಿರುವ ಕಾರಣ ಬೆಳಗ್ಗೆ 11 ಗಂಟೆಗೆ ಹೇಳಿಕೆ ದಾಖಲಿಸಿಕೊಳ್ಳುವಂತೆ ವಾಟ್ಸಾಪ್‌ನಲ್ಲಿ ಸಮನ್ಸ್‌ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಡಿಸಿಎಂ ಏಕನಾಥ ಶಿಂಧೆಯನ್ನು ದ್ರೋಹಿ ಎಂದು ಕರೆದ ಕುನಾಲ್‌ ಕಾಮ್ರಾ ; ಕಾರ್ಯಕ್ರಮ ನಡೆದ ಸ್ಥಳ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಪಕ್ಷ ಬದಲಿಸಿದ್ದಕ್ಕಾಗಿ ಹಾಸ್ಯನಟ ಕುನಾಲ್ ಕಾಮ್ರಾ ಅವರನ್ನು ಗೇಲಿ ಮಾಡಿದ ವೀಡಿಯೊ ಕಾಣಿಸಿಕೊಂಡ ಕೆಲವೇ ಗಂಟೆಗಳ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿಂಧೆ ಸೇನಾ ಶಾಸಕ ಮುರ್ಜಿ ಪಟೇಲ್ ಅವರ ದೂರಿನ ಮೇರೆಗೆ ಹಾಸ್ಯನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈಗ ಅವರು ಈಗ ಏಕನಾಥ ಶಿಂಧೆ … Continued

ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಬಿಜೆಪಿಯ 19, ಶಿವಸೇನೆಯ 11, ಎನ್‌ಸಿಪಿಯ 9 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಂಬೈ : ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಭಾನುವಾರ ನಡೆದಿದ್ದು, ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್) 39 ಸಚಿವರು ಭಾನುವಾರ ನಾಗ್ಪುರದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ಸಂಪುಟದಲ್ಲಿ ಬಿಜೆಪಿಯ 19, ಶಿಂಧೆ ಸೇನೆಯ 11 ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ … Continued

ವೀಡಿಯೊಗಳು..| ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌, ಡಿಸೆಂಗಳಾಗಿ ಏಕನಾಥ ಶಿಂಧೆ, ಅಜಿತ ಪವಾರ್ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅ ಮೂಲಕ ಸುಮಾರು ಎರಡು ವಾರಗಳ ಸಸ್ಪೆನ್ಸ್ ಮತ್ತು ಬಿಜೆಪಿ ಮತ್ತು ಶಿವಸೇನೆ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಏಕನಾಥ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರು ನೂತನ … Continued