ಮಹಾರಾಷ್ಟ್ರ | ಗುರುವಾರ ದೇವೇಂದ್ರ ಫಡ್ನವೀಸ್‌, ಇಬ್ಬರು ಡಿಸಿಎಂಗಳ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಮುಂಬೈ: ಮಹಾರಾಷ್ಟ್ರದ (Maharashtra) ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆ ಶಿವಸೇನೆ ನಾಯಕ ಏಕನಾಥ ಶಿಂಧೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಿಜೆಪಿ, ಶಿವಸೇನೆ ಶಿಂಧೆ ಬಣ ಮತ್ತು ಎನ್‌ಸಿಪಿ … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ, ಮಿತ್ರಪಕ್ಷಗಳಿಂದ ಇಬ್ಬರು ಉಪಮುಖ್ಯಮಂತ್ರಿಗಳು ; ಅಜಿತ ಪವಾರ್‌

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿಯಿಂದ ಆಗುತ್ತಾರೆ ಎಂದು ಬಿಜೆಪಿ ಮಿತ್ರ ಪಕ್ಷ ಎನ್‌ಸಿಪಿ ಮುಖ್ಯಸ್ಥ ಅಜಿತ ಪವಾರ್ ಶನಿವಾರ ಹೇಳಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಉಳಿದ ಅಂಗಪಕ್ಷಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು. ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದಲ್ಲಿ ಮೂರು … Continued

ಮಹಾರಾಷ್ಟ್ರ | ಸರ್ಕಾರ ರಚನೆಗೆ ಮುಂದುವರಿದ ಬಿಕ್ಕಟ್ಟು : ಆದ್ರೆ ಸಚಿವ ಸಂಪುಟದ ಪ್ರಮಾಣ ವಚನದ ದಿನಾಂಕ ಪ್ರಕಟಿಸಿದ ಬಿಜೆಪಿ…!

ಮುಂಬೈ: ಮಹಾರಾಷ್ಟ್ರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಬಿಜೆಪಿ ಪ್ರಕಟಿಸಿದೆ. ಆದರೆ ಮುಖ್ಯಮಂತ್ರಿ ಹೆದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಐಕಾನಿಕ್ ಆಜಾದ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಪ್ರಮಾಣ … Continued

ಪ್ರಧಾನಿ ಮೋದಿ ಏನೇ ನಿರ್ಧರಿಸಿದರೂ….”: ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆ ಬಗ್ಗೆ ಶಿವಸೇನೆ ನಾಯಕ ಏಕನಾಥ ಶಿಂಧೆ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಏಕನಾಥ ಶಿಂಧೆ ಅವರು ಚುನಾವಣಾ ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ತಮ್ಮ ನಿಲುವನ್ನು ಸಡಿಲಿಸಿದ್ದು, ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇನೆ ಎಂದು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ, ಬುಧವಾರ ಹೇಳಿದ್ದಾರೆ. “ಪ್ರಧಾನಿ ಮೋದಿಯವರಿಗೆ ನಾನು ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದೇನೆ. ಅವರು … Continued

ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued

ಅಹಮದ್‌ ನಗರ ಜಿಲ್ಲೆಗೆ ಅಹಲ್ಯಾನಗರ ಎಂದು ಮರುನಾಮಕರಣ : ಕೇಂದ್ರ ಸರ್ಕಾರ ಒಪ್ಪಿಗೆ

ಮುಂಬೈ: ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಹೆಸರನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ಈ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಾಹಿತಿ ನೀಡಿದ್ದು, ಅಹಮದ್‌ ನಗರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕಳೆದ ಮಾರ್ಚ್‌ನಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿತ್ತು. ನಂತರ ಕೇಂದ್ರದದ ಸಮ್ಮತಿಗಾಗಿ ಕಳುಹಿಸಲಾಗಿತ್ತು … Continued

ವೀಡಿಯೊ..| ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದ್ರೆ 11 ಲಕ್ಷ ರೂ. ಬಹುಮಾನ ; ವಿವಾದದ ಕಿಡಿ ಹೊತ್ತಿಸಿದ ಶಿವಸೇನೆ (ಏಕನಾಥ ಶಿಂಧೆ) ಶಾಸಕ

ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಶಿವಸೇನಾ (ಏಕನಾಥ ಶಿಂಧೆ ಬಣ) ಶಾಸಕ ಸಂಜಯ ಗಾಯಕ್ವಾಡ್ ಅವರು ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಗಾಯಕ್ವಾಡ ಅವರು ತಮ್ಮ ವಿಲಕ್ಷಣ ಹೇಳಿಕೆಯಲ್ಲಿ, “ ವಿದೇಶದಲ್ಲಿದ್ದಾಗ, ರಾಹುಲ್ ಗಾಂಧಿ ಅವರು ಭಾರತದಲ್ಲಿ … Continued

ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ಮತ್ತೊಂದು ಪಟ್ಟಿ ಬಿಡುಗಡೆ ; ಜೆಪಿ ನಡ್ಡಾ, ಅಶೋಕ ಚವಾಣ ಸ್ಪರ್ಧೆ-ಶಿವಸೇನೆಯಿಂದ ಮಿಲಿಂದ್‌ ದಿಯೋರಾ ಕಣಕ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ತೊರೆದು ಒಂದು ದಿನದ ಮೊದಲು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕ್ರಮವಾಗಿ ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಸ್ತುತ … Continued

ಉದ್ಧವ್‌ ಠಾಕ್ರೆ ಬಣಕ್ಕೆ ಹಿನ್ನಡೆ : ಸಿಎಂ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು

ಮುಂಬೈ: ಏಕನಾಥ್ ಶಿಂಧೆ ಅವರಿಗೆ ದೊಡ್ಡ ಗೆಲುವಿನಲ್ಲಿ, ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ ಅವರು ಬಹುಪಾಲು ಪಕ್ಷದ ಶಾಸಕರ ಬೆಂಬಲ ಹೊಂದಿರುವುದರಿಂದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವೇ ನಿಜವಾದ ಶಿವಸೇನೆಯಾಗಿದೆ ಎಂದು ಬುಧವಾರ ತಮ್ಮ ತೀರ್ಪು ಪ್ರಕಟಿಸಿದ್ದಾರೆ. ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣಗಳು … Continued