ಏಕನಾಥ್ ಶಿಂಧೆ ಶಿವಸೇನಾ ಬಣಕ್ಕೆ “ಎರಡು ಕತ್ತಿಗಳು-ಗುರಾಣಿ” ಚಿಹ್ನೆ ನೀಡಿದ ಚುನಾವಣಾ ಆಯೋಗ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವು ಮುಂಬರುವ ಅಂಧೇರಿ (ಪೂರ್ವ) ಉಪಚುನಾವಣೆಯ ಚಿಹ್ನೆಯಾಗಿ ‘ಎರಡು ಕತ್ತಿಗಳು ಮತ್ತು ಗುರಾಣಿ’ಯನ್ನು ಸ್ವೀಕರಿಸಿದೆ ಎಂದು ಚುನಾವಣಾ ಆಯೋಗ ಇಂದು, ಮಂಗಳವಾರ ತಿಳಿಸಿದೆ. ಆಯೋಗವು ಈಗಾಗಲೇ ಅವರ ಬಣಕ್ಕೆ “ಬಾಳಾಸಾಹೆಬಂಚಿ ಶಿವಸೇನಾ” ಎಂಬ ಹೆಸರನ್ನು ನೀಡಿದೆ. ಶಿಂಧೆ ಬಣ ಸೂಚಿಸಿದ “ಧಲ್ ತಲ್ವಾರ್” ಚಿಹ್ನೆಗಳ ಪಟ್ಟಿಯಲ್ಲಿಲ್ಲ … Continued