ತೆಲಂಗಾಣ ಸಿಎಂ ಕೆಸಿಆರ್‌ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು. ಇಂದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪಾಸಣೆ ವೇಳೆ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಇರುವುದು ಪತ್ತೆಯಾಗಿದೆ ಎಂದು ಆಸ್ಪತ್ರೆ ಭಾನುವಾರ ತಿಳಿಸಿದೆ. ಮುಖ್ಯಮಂತ್ರಿಯಾಗಿ ಜನಪ್ರಿಯವಾಗಿರುವ ಕೆಸಿಆರ್ ಅವರು ಭಾನುವಾರ ಬೆಳಿಗ್ಗೆ ಹೊಟ್ಟೆಯ ತೊಂದರೆ ಕಾಣಿಸಿಕೊಂಡ ನಂತರ ಅವರನ್ನು ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿ (ಎಐಜಿ) ಗೆ ಕರೆದೊಯ್ಯಲಾಯಿತು. ಮುಖ್ಯಮಂತ್ರಿ … Continued