ಭೂ ಕಬಳಿಕೆ ಆರೋಪ; ತೆಲಂಗಾಣದ ಆರೋಗ್ಯ ಸಚಿವ ಇಟಾಲಾ ರಾಜೇಂದರ್ ವಜಾ

ಹೈದರಾಬಾದ್‌: ಭೂ ಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ತೆಲಂಗಾಣ ಆರೋಗ್ಯ ಸಚಿವ ಇಟಾಲಾ ರಾಜೇಂದರ್ ಅವರನ್ನು ಶನಿವಾರ ಹುದ್ದೆಯಿಂದ ವಜಾ ಮಾಡಲಾಗಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಈ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ರಾಜ್ಯವು ಹೆಚ್ಚಿನ ಸಂಖ್ಯೆಯ ಕೋವಿಡ್‌-19 ಪ್ರಕರಣಗಳನ್ನು ವರದಿ ಮಾಡುತ್ತಿರುವ ಸಮಯದಲ್ಲಿ ಈ ಕ್ರಮವು ಬಂದಿದೆ. “ತೆಲಂಗಾಣ ಮುಖ್ಯಮಂತ್ರಿಯವರ ಸೂಚನೆ ಮೇರೆಗೆ, ವೈದ್ಯಕೀಯ, ಆರೋಗ್ಯ … Continued