ಕನಕಪುರ :ಕಾಡಾನೆ ದಾಳಿಗೆ ಅಕ್ಕ ಸ್ಥಳದಲ್ಲೇ ಸಾವು, ತಂಗಿಗೆ ಗಂಭೀರ ಗಾಯ

ರಾಮನಗರ: ಅಕ್ಕ-ತಂಗಿ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಅಕ್ಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಹಾಗೂ ತಂಗಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಕ್ಕ ಜಯಮ್ಮ (೫೦)ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತಂಗಿ ವೆಂಕಟಲಕ್ಷ್ಮಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದು ಕನಕಪುರ … Continued