ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued

ಹರಿಯಾಣ ವಿಧಾನಸಭೆ ಚುನಾವಣೆ 2024: ಹಿಸಾರ್‌ ಕ್ಷೇತ್ರದಿಂದ ಜಯಗಳಿಸಿದ ಭಾರತದ ಅತ್ಯಂತ ಶ್ರೀಮಂತ ಮಹಿಳೆ

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹಿಸಾರ್ 18,941 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ಬಿಜೆಪಿಯ ಕಮಲ್ ಗುಪ್ತಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ ರಾರಾ ಅವರನ್ನು ಸೋಲಿಸಿದ್ದಾರೆ. ಹಿಸಾರ್‌ನ ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದ ಸಾವಿತ್ರಿ ಜಿಂದಾಲ್ … Continued