ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

ನವದೆಹಲಿ : 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಶೇ.63ರಷ್ಟು ಮತದಾನವಾಗಿದೆ. ಸಂಜೆ 6ರ ನಂತರವೂ ಹಲವಡೆ ಮತದಾರರು ಮತದಾನ ಕೇಂದ್ರದಲ್ಲಿ ಸರತಿಯ ಸಾಲಿನಲ್ಲಿ ನಿಂತಿದ್ದು ಹೀಗಾಗಿ ಅಂತಿಮ ಮತದಾನದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಳವಾಗಬಹುದಾಗಿದೆ. ಕೇರಳದಲ್ಲಿ 20, ಕರ್ನಾಟಕದಲ್ಲಿ 14, … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ ಪಾಟೀಲ ಸೊಸೆ ಡಾ.ಅರ್ಚನಾ ಪಾಟೀಲ ಬಿಜೆಪಿಗೆ ಸೇರ್ಪಡೆ

ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕಾಂಗ್ರೆಸ್ ವರಿಷ್ಠ ಶಿವರಾಜ ಪಾಟೀಲ ಅವರ ಸೊಸೆ, ಡಾ. ಅರ್ಚನಾ ಪಾಟೀಲ ಚಾಕುರ್ಕರ್ ಅವರು ಶನಿವಾರ (ಮಾರ್ಚ್ 30) ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ದೇಶದಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು … Continued

ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ರಾಜಸ್ಥಾನ ಸಂಸದ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ, ರಾಜಸ್ಥಾನದಿಂದ ಎರಡು ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ (ಮಾರ್ಚ್ 11) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಅವರು ನವದೆಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯು ರಾಹುಲ್‌ ಕಸ್ವಾನ್ … Continued