ಚುನಾವಣಾ ಬಾಂಡ್ ಪ್ರಕರಣ: ನಡ್ಡಾ, ನಿರ್ಮಲಾ ಸೀತಾರಾಮನ್‌, ಕಟೀಲು ನಿರಾಳ

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನಕುಮಾರ ಕಟೀಲು ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಸುಲಿಗೆ ಮಾಡಿರುವ … Continued

ಸುಪ್ರೀಂ ಕೋರ್ಟಿನಲ್ಲಿ ಮಾ .24ರಂದು ಹೊಸ ಚುನಾವಣಾ ಬಾಂಡ್‌ ಮಾರಾಟ ಅರ್ಜಿ ವಿಚಾರಣೆ

ನವ ದೆಹಲಿ: ಏಪ್ರಿಲ್ 1 ರಿಂದ ಹೊಸದಾಗಿ ಚುನಾವಣಾ ಬಾಂಡ್ ಗಳ ಮಾರಾಟಕ್ಕೆ ಮಧ್ಯಂತರ ತಡೆ ಕೋರಿ ಎನ್ ಜಿಒ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಲ್ಲಿಸಿದ್ದ ಅರ್ಜಿಯನ್ನು ಮಾರ್ಚ್ 24 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ. ಎಡಿಆರ್ ಪರವಾಗಿ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ತುರ್ತು ವಿಚಾರಣೆಗೆ … Continued