4 ರಾಜ್ಯಗಳ ವಿಧಾನಸಭಾ ಉಪಚುನಾವಣೆ ಘೋಷಣೆ

ನವದೆಹಲಿ: ಗುಜರಾತ್, ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಐದು ಕ್ಷೇತ್ರಗಳಿಗೆ ಜೂನ್ 19 ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಜೂನ್ 23 ರಂದು ನಡೆಯಲಿದೆ. ಗುಜರಾತಿನ ಕಾಡಿ (ಮೀಸಲು ಸ್ಥಾನ) ಮತ್ತು ವಿಸಾವದರ್ ಕ್ಷೇತ್ರಗಳು , ಕೇರಳದ ನಿಲಂಬೂರ್ … Continued

ಇವಿಎಂ ಡೇಟಾಗಳನ್ನು ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಇವಿಎಂ(EVM) ದತ್ತಾಂಶಗಳನ್ನು‌( ಅಳಿಸಬೇಡಿ ಎಂದು ಸುಪ್ರೀಂ ಕೋರ್ಟ್ (Supreme Court) ಚುನಾವಣಾ ಆಯೋಗಕ್ಕೆ ಮಂಗಳವಾರ(ಫೆ.11) ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರವೂ ಎಲೆಕ್ಟ್ರಾನಿಕ್ ಮತ ಯಂತ್ರಗಳ ದತ್ತಾಂಶವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದ್ದು, ಸದ್ಯಕ್ಕೆ ಇವಿಎಂನಿಂದ ಯಾವುದೇ ದತ್ತಾಂಶ ಅಳಿಸಬೇಡಿ ಅಥವಾ ಯಾವುದೇ … Continued

2024ರ ಲೋಕಸಭೆ ಚುನಾವಣೆಗೆ 1,737 ಕೋಟಿ ರೂಪಾಯಿ ಖರ್ಚು ಮಾಡಿದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಕ್ಷ(BJP)ವು 2024 ರ ಲೋಕಸಭೆ ಚುನಾವಣೆಗೆ 1,737.68 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವೆಚ್ಚದ ವರದಿಯಲ್ಲಿ ತಿಳಿಸಲಾಗಿದೆ. ಒಟ್ಟು ಮೊತ್ತದಲ್ಲಿ 884.45 ಕೋಟಿ ರೂ.ಗಳನ್ನು ಪಕ್ಷದ ಸಾಮಾನ್ಯ ಪ್ರಚಾರಕ್ಕಾಗಿ ಖರ್ಚು ಮಾಡಲಾಗಿದ್ದು, 853.23 ಕೋಟಿ ರೂ.ಗಳನ್ನು ಅಭ್ಯರ್ಥಿ ಸಂಬಂಧಿತ ವೆಚ್ಚಗಳಿಗಾಗಿ ವಿನಿಯೋಗಿಸಲಾಗಿದೆ ಎಂದು ಅದು … Continued

ಇಂದು ರಾತ್ರಿ 8 ಗಂಟೆಯೊಳಗೆ ʼಯಮುನಾ ವಿಷ ಮಿಶ್ರಣʼದ ಬಗ್ಗೆ ಪುರಾವೆ ನೀಡಿ: ಕೇಜ್ರಿವಾಲಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಬಿಜೆಪಿ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ ಎಂಬ ಎಂದು ಗಂಭೀರ ಆರೋಪ ಮಾಡಿದ್ದು, ಈ ಆರೋಪಕ್ಕೆ ಪುರಾವೆಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಸೂಚಿಸಿದೆ. ಬಿಜೆಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ 8 ಗಂಟೆಯೊಳಗೆ ಸಾಕ್ಷ್ಯಾಧಾರಗಳನ್ನು ಪ್ರಸ್ತುಪಡಿಸುವಂತೆ ಸೂಚಿಸಿರುವ ಚುನಾವಣಾ ಆಯೋಗವು, ಇದು … Continued

ರಾಹುಲ್ ಗಾಂಧಿ ವಿರುದ್ಧ ಎಎಪಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅದರ ದೆಹಲಿಯ ಉನ್ನತ ನಾಯಕತ್ವದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ‘ಅಪ್ರಾಮಾಣಿಕ’ ಎಂದು ಗೇಲಿ ಮಾಡಿ ಪೋಸ್ಟರ್‌ ಅಂಟಿಸಿದ್ದಕ್ಕೆ ಕೆರಳಿರುವ ಕಾಂಗ್ರೆಸ್ ಪಕ್ಷವು ಶನಿವಾರ ಚುನಾವಣೆ ಆಯೋಗ (EC)ಕ್ಕೆ ತನ್ನ ದೂರನ್ನು ದಾಖಲಿಸಿದೆ. ಕಾಂಗ್ರೆಸ್ ನಾಯಕರ ನಿಯೋಗವು ವಕೀಲರ ತಂಡದ ಜೊತೆ … Continued

ಭಾರತದ ಮತದಾರರ ಸಂಖ್ಯೆ ಶೀಘ್ರವೇ 100 ಕೋಟಿ ದಾಟಲಿದೆ; ಚುನಾವಣಾ ಆಯೋಗ

ನವದೆಹಲಿ: ಭಾರತವು ಶೀಘ್ರದಲ್ಲೇ 100 ಕೋಟಿಗೂ ಹೆಚ್ಚು ಮತದಾರರಿಗೆ ಸಾಕ್ಷಿಯಾಗಲಿದ್ದು, ಹೊಸ ದಾಖಲೆ ಮಾಡಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಮಂಗಳವಾರ ಹೇಳಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ)ರು ದೆಹಲಿ ವಿಧಾನಸಭೆಗೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಲು ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 2024 ಜಾಗತಿಕವಾಗಿ ಚುನಾವಣೆಗಳ ವರ್ಷವಾಗಿದ್ದು, ಪ್ರಜಾಪ್ರಭುತ್ವದಲ್ಲಿ ವಿಶ್ವದ ಜನಸಂಖ್ಯೆಯ ಮೂರನೇ ಎರಡರಷ್ಟು … Continued

ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

2023-24ರಲ್ಲಿ ಬಿಜೆಪಿಗೆ ಬಂತು 2600 ಕೋಟಿ ರೂ. ದೇಣಿಗೆ ; ಕಾಂಗ್ರೆಸ್ಸಿಗೆ ಬಂದಿದ್ದೆಷ್ಟು..?

ನವದೆಹಲಿ: ಚುನಾವಣಾ ಆಯೋಗ (ಇಸಿ) ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಿರುವ ವರದಿಗಳ ಪ್ರಕಾರ 2023-24ರ ಅವಧಿಯಲ್ಲಿ ಆಡಳಿತಾರೂಢ ಬಿಜೆಪಿಯು 2,604.74 ಕೋಟಿ ರೂ.ಗೂ ಹೆಚ್ಚು ದೇಣಿಗೆಯನ್ನು ಪಡೆದಿದೆ. ಪ್ರತಿಪಕ್ಷ ಕಾಂಗ್ರೆಸ್ 281.38 ಕೋಟಿ ರೂ.ಗಳನ್ನು ಪಡೆದುಕೊಂಡಿದೆ ಎಂದು ವರದಿಗಳಲ್ಲಿ ಪಟ್ಟಿ ಮಾಡಲಾದ ದೇಣಿಗೆಗಳನ್ನು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಾರ್ಚ್ 31, 2024 ರವರೆಗೆ ಸ್ವೀಕರಿಸಲಾಗಿದೆ. 2019ರ ಲೋಕಸಭೆ … Continued

ರಾಹುಲ್ ಗಾಂಧಿ, ಅಮಿತ್ ಶಾ ಭಾಷಣದ ಬಗ್ಗೆ ದೂರು; ಕಾಂಗ್ರೆಸ್, ಬಿಜೆಪಿ ಅಧ್ಯಕ್ಷರಿಂದ ವಿವರಣೆ ಕೇಳಿದ ಚುನಾವಣಾ ಆಯೋಗ

ನವದೆಹಲಿ: ತಮ್ಮ ಸ್ಟಾರ್ ಪ್ರಚಾರಕರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಪಕ್ಷದ ಅಧ್ಯಕ್ಷರಿಂದ ಚುನಾವಣಾ ಆಯೋಗವು ಶನಿವಾರ ವಿವರಣೆ ಕೇಳಿದೆ. ಈ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಲಾಗಿದೆ. ಬಿಜೆಪಿಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮತ್ತು … Continued

14 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಬದಲು

ನವದೆಹಲಿ: ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್ ಮತ್ತು ಕೇರಳದ 14 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಿದೆ. ಈ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 13ರ ಬದಲಾಗಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ವಿವಿಧ ಹಬ್ಬಗಳ ಕಾರಣದಿಂದಾಗಿ ಮತದಾನದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶದ ಮೀರಾಪುರ್, ಕುಂದರ್ಕಿ, … Continued