ಜಾರ್ಖಂಡ್‌ ಸಿಎಂ ಹೆಸರಿಗೆ ಗಣಿಗಾರಿಕೆ ಗುತ್ತಿಗೆ : ಹೇಮಂತ್ ಸೊರೇನ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ರಾಂಚಿ: ಜನತಾ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 9ಎ ಉಲ್ಲಂಘನೆ ಆರೋಪದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಹೆಸರಿಗೆ ಗಣಿ ಗುತ್ತಿಗೆ ನೀಡಿರುವ ಕುರಿತು ಚುನಾವಣಾ ಆಯೋಗ ಅವರಿಗೆ ನೋಟಿಸ್ ಕಳುಹಿಸಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಗಣಿ ಗುತ್ತಿಗೆಯನ್ನು ಅವರ ಪರವಾಗಿ ನೀಡಿದ್ದಕ್ಕಾಗಿ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಚುನಾವಣಾ … Continued