ಯಾವುದೇ ಆತುರವಿಲ್ಲ…: ರಾಹುಲ್ ಗಾಂಧಿ ವಯನಾಡ ಕ್ಷೇತ್ರದ ಉಪಚುನಾವಣೆ ಕುರಿತು ಚುನಾವಣಾ ಆಯೋಗ

ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಒಳಗಾದ ನಂತರ ವಯನಾಡು ಲೋಕಸಭಾ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ನಂತರ ವಯನಾಡ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ದಿನಾಂಕಗಳನ್ನು ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ. ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಶಿಕ್ಷೆ … Continued