ಮದ್ರಾಸ್ ಹೈಕೋರ್ಟ್ ಛೀಮಾರಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಹೊಸದಿಲ್ಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಚುನಾವಣೆ ಆಯೋಜಿಸಿರುವುದಕ್ಕೆ ಮದ್ರಾಸ್ ಹೈಕೋರ್ಟ್ ನಿಂದ ನಿರ್ದಯ, ಅವಹೇಳನಕಾರಿ ಛೀಮಾರಿ ಎದುರಿಸಿದ್ದ ಚುನಾವಣಾ ಆಯೋಗವು ಶನಿವಾರ ಸುಪ್ರೀಂಕೋರ್ಟ್‍ಗೆ ದೂರು ನೀಡಿದೆ. ಏಪ್ರಿಲ್ 26ರಂದು ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್, ಕೋವಿಡ್-19 ಸೋಂಕು ತೀವ್ರವಾಗಿ ಹರಡುತ್ತಿರುವ ವೇಳೆ ತಮಿಳುನಾಡು ಚುನಾವಣೆಯಲ್ಲಿ ರಾಜಕೀಯ ಸಮಾವೇಶ ಹಾಗೂ ಜಾಥಾ ತಡೆ ಹೇರದ ಚುನಾವಣಾ … Continued