ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ನೇಮಿಸುವುದಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ
ನವದೆಹಲಿ: ಖಾಲಿ ಇರುವ ಇಬ್ಬರು ಚುನಾವಣಾ ಆಯುಕ್ತರುಗಳನ್ನು ಕೇಂದ್ರ ಸರ್ಕಾರ ನೇಮಿಸುವುದಕ್ಕೆ ತಡೆ ನೀಡಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ.ಜಯಾ ಠಾಕೂರ್ ಅವರು 2023 ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯುಕ್ತರನ್ನು ನೇಮಿಸದಂತೆ ಸೂಚಿಸಬೇಕು ಎಂದು ಆಗ್ರಹಿಸಿ ಅರ್ಜಿಯಲ್ಲಿ … Continued