ಲೋಕಸಭೆ ಚುನಾವಣೆ | 27 ಸದಸ್ಯರ ಪ್ರಣಾಳಿಕೆ ಸಮಿತಿ ಪ್ರಕಟಿಸಿದ ಬಿಜೆಪಿ ;ರಾಜನಾಥ ಸಿಂಗ್ ಚೇರ್ಮನ್‌ : ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿದ್ದಾರೆ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಅಲ್ಲದೆ, ಪ್ರಣಾಳಿಕೆ ಸಮಿತಿಗೆ 24 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅರ್ಜುನ ಮುಂಡಾ, ಭೂಪೇಂದ್ರ ಯಾದವ, ಅರ್ಜುನರಾಮ ಮೇಘವಾಲ್, … Continued