ಜಿಪಂ, ತಾಪಂ, ಕಸಾಪ ಸೇರಿದಂತೆ ಎಲ್ಲ ಚುನಾವಣೆ ಮುಂದೂಡಲು ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಚಿ ಸಂಪುಟದ ಸಭೆಯಲ್ಲಿ ರಾಜ್ಯದಲ್ಲಿ ನಡೆಯುವ ಎಲ್ಲ ಚುನಾವಣೆಗಳನ್ನು ಮುಂದೂಡುವಂತೆ ಶಿಫರಾಸು ಮಾಡಲು ತೀರ್ಮಾ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರು ತಿಂಗಳುಗಳ ಕಾಲ ಎಲ್ಲ ಚುನಾವಣೆಯನ್ನು ಮುಂದೂಡಿಕೆ ಮಾಡಲು ನಿರ್ಧರಿಸಲಾಗಿದ್ದು, … Continued