ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 … Continued

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ‘ಸ್ಟ್ರೈಕ್ ರೇಟ್’ಗೆ ವಿಪಕ್ಷಗಳು ಧೂಳೀಪಟ

2026 ರ ಮಹಾರಾಷ್ಟ್ರ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿಯು ರಾಜ್ಯಾದ್ಯಂತ ಅತ್ಯಂತ ಪರಿಣಾಮಕಾರಿ ಮತ್ತು ಬಲಾಢ್ಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದೆ, ಇದರಲ್ಲಿ ಭಾರತದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸೇರಿದೆ. ಮುಂಬೈನಲ್ಲಿ, ಬಿಜೆಪಿ ಎಲ್ಲಾ ಪಕ್ಷಗಳಿಗಿಂತ ಅತ್ಯಧಿಕ ಸ್ಟ್ರೈಕ್ ರೇಟ್‌ ದಾಖಲಿಸಿದೆ, ಅದು ಸ್ಪರ್ಧಿಸಿದ 135 ಸ್ಥಾನಗಳಲ್ಲಿ 89 … Continued

ಬಿಹಾರ ಚುನಾವಣೆ : ರೋಚಕ ಗೆಲುವು ಕಂಡ 5 ಕ್ಷೇತ್ರಗಳು ; ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು…!

ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (NDA) ಇದು ಒಂದು ಮಹತ್ವದ ದಿನವಾಗಿದೆ. ರಾಜ್ಯದ ಒಟ್ಟು 243 ಸ್ಥಾನಗಳ ಪೈಕಿ ಎನ್‌ಡಿ ಮೈತ್ರಿಕೂಟವು 202 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ ಅಥವಾ ಗೆಲುವು ಸಾಧಿಸಿದೆ. ಆದಾಗ್ಯೂ, ಕೆಲವು ಅಭ್ಯರ್ಥಿಗಳಿಗೆ ಸ್ಪರ್ಧೆಯು ಕೊನೆಯ ಕ್ಷಣದವರೆಗೂ ರೋಚಕವಾಗಿತ್ತು. ಸಂದೇಶ್ (Sandesh) ಕ್ಷೇತ್ರದ ಸ್ಪರ್ಧೆಯು ಬಿಹಾರದಲ್ಲಿ ಅತ್ಯಂತ ರೋಚಕವಾಗಿತ್ತು. ಯಾಕೆಂದರೆ, ಅಲ್ಲಿ ಜೆಡಿ(ಯು) ಅಭ್ಯರ್ಥಿ … Continued

ದೆಹಲಿ ವಿಧಾನಸಭೆ ಚುನಾವಣೆ ; ಆಮ್‌ ಆದ್ಮಿ ಪಾರ್ಟಿಗೆ ಆಘಾತ ; ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಮಾಜಿ ಡಿಸಿಎಂ ಸಿಸೋಡಿಯಾಗೆ ಸೋಲು

 ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ಅವರು ಸೋಲನುಭವಿಸಿದ್ದಾರೆ. ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಪ್ರವರ್ಧಮಾನಕ್ಕೆ ಏರಿದ ಅರವಿಂದ ಕೇಜ್ರಿವಾಲ್‌ ಅವರು ಮಾಜಿ ಮುಖ್ಯಮಂತ್ರಿಯ ಸಾಹಿಬ್‌ … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ : ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪಿತ ಮುಡಾ ಹಗರಣದ ಪರಿಣಾಮ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ … Continued

ವಾರಾಣಸಿಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಪ್ರಧಾನಿ ಮೋದಿ… ಆದರೆ ಗೆಲುವಿನ ಅಂತರದಲ್ಲಿ ಗಣನೀಯ ಕುಸಿತ…!

ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ವಾರಾಣಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರ ಗೆಲುವಿನ ಅಂತರ ಗಣನೀಯವಾಗಿ ಕಡಿಮೆಯಾಗಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 2024 ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿ ಲೋಕಸಭಾ ಸ್ಥಾನವನ್ನು 1,52,513 ಅಂತರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಪ್ರಧಾನಿ ಮೋದಿ ತಮ್ಮ ಸಮೀಪದ ಪ್ರತಿಸ್ಪರ್ಧಿ … Continued

ಬಿಜೆಪಿ 300ರ ಆಸುಪಾಸು ಸ್ಥಾನ ಪಡೆಯಬಹದು; ಬಿಜೆಪಿ ಸಂಖ್ಯೆ ಕುಸಿಯುವ ಗ್ರೌಂಡ್ ರಿಯಾಲಿಟಿ ನನಗೆ ಕಾಣುತ್ತಿಲ್ಲ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ :  ರಾಜಕೀಯ ವಿಶ್ಲೇಷಕ ಪ್ರಶಾಂತ ಕಿಶೋರ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಾರತೀಯ ಜನತಾ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ 300ರ ಆಸುಪಾಸು ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಥಾನ ಗೆಲ್ಲುವುದರಲ್ಲಿ ಯಾವುದೇ ಅರ್ಥಪೂರ್ಣ ಕುಸಿತದ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ. “ಎಲ್ಲ ಟೀಕೆಗಳು ಮತ್ತು ಚರ್ಚೆಗಳ ನಂತರ, ಭಾರತದ … Continued

ಕಾಂಗ್ರೆಸ್‌ಗೆ ಶಾಕ್‌ ನೀಡಿದ ʼಹಿಂದಿ ಬೆಲ್ಟ್‌; ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು, ತೆಲಂಗಾಣ ಕಾಂಗ್ರೆಸ್‌ ತೆಕ್ಕೆಗೆ, ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ

 ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಆಘಾತಕಾರಿ ಫಲಿತಾಂಶವಾಗಿದೆ . 2018ರಲ್ಲಿ ಗೆಲುವು ಸಾಧಿಸಿದ್ದ ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ ಸೋಲನುಭವಿಸಿದೆ. ದೇಶದ ‘ಹಿಂದಿ ಬೆಲ್ಟ್‌’ನ ಪ್ರಮುಖ 3 ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಆಘಾತ ನೀಡಿದ್ದಾರೆ . ಇದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ರಾಹುಲ್ ಗಾಂಧಿ … Continued