ತನ್ನ ಸಹೋದರನ ಜೊತೆ ಸಂಬಂಧ ಕಡಿದುಕೊಂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ…! ಕಾರಣವೇನೆಂದರೆ…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೌರಾ ಲೋಕಸಭಾ ಕ್ಷೇತ್ರಕ್ಕೆ ಪ್ರಸೂನ್ ಬ್ಯಾನರ್ಜಿ ಅವರಿಗೆ ಪುನಃ ಟಿಕೆಟ್‌ ನೀಡಿರುವ ತೃಣಮೂಲ ಕಾಂಗ್ರೆಸ್‌ನ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಮ್ಮ ಸಹೋದರ ಬಾಬುನ್ ಬ್ಯಾನರ್ಜಿ ಅವರ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. “ನನ್ನ ಕುಟುಂಬ ಮತ್ತು ನಾನು ಬಬುನ್ ಜೊತೆಗಿನ … Continued

ಲೋಕಸಭೆ ಚುನಾವಣೆ: ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿಯಲ್ಲಿ ಕಸರತ್ತು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ತನ್ನ ಎರಡನೇ ಸಭೆ ನಡೆಸಿತು. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರು ಭಾಗಿಯಾದರು.ಪಕ್ಷದ ಎರಡನೇ ಪಟ್ಟಿಯನ್ನು ಮಂಗಳವಾರ … Continued

ಲೋಕಸಭೆ ಚುನಾವಣೆ : ಈ ಕ್ಷೇತ್ರದಲ್ಲಿ ವಿಚ್ಛೇದಿತ ದಂಪತಿ ಮಧ್ಯೆಯೇ ನಡೆಯಲಿದೆ ಸ್ಪರ್ಧೆ…!

ಕೋಲ್ಕತ್ತಾ: ವಿಚ್ಛೇದಿತ ದಂಪತಿ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪರಸ್ಪರ ಒಬ್ಬರ ವಿರುದ್ಧ ಮತ್ತೊಬ್ಬರು ಕಣಕ್ಕೆ ಇಳಿಯಲಿದ್ದಾರೆ…! ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಭಾನುವಾರ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಇದು ಚರ್ಚೆಯ ವಿಷಯವಾಗಿದೆ. ಸುಜಾತಾ ಮೊಂಡಲ್ ಅವರು ತಮ್ಮ ಮಾಜಿ ಪತಿ ಸೌಮಿತ್ರಾ ಖಾನ್ ವಿರುದ್ಧ ಬಂಡಾಲ್‌ನ ಬಂಕುರಾ ಜಿಲ್ಲೆಯ ಬಿಷ್ಣುಪುರ ಕ್ಷೇತ್ರದಿಂದ … Continued

‘ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಅತೃಪ್ತರಾಗುತ್ತಾರೆ ಎಂಬ ಭಯ’: ತೃಣಮೂಲನಿಂದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಬಗ್ಗೆ ಕಾಂಗ್ರೆಸ್‌

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಭಾನುವಾರ (ಮಾರ್ಚ್‌ 10) ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮುಂಬರುವ ಲೋಕಸಭೆ ಚುನಾವಣೆಗಳಿಗೆ ಸೀಟು ಹಂಚಿಕೆ ಮಾತುಕತೆಗೆ “ಬಾಗಿಲುಗಳು ಇನ್ನೂ ತೆರೆದಿವೆ” ಎಂದು ಕೆಲವೇ ದಿನಗಳ ಹಿಂದೆ ಹೇಳಿದ್ದ ಕಾಂಗ್ರೆಸ್ ಮಾತನ್ನು ತಳ್ಳಿಹಾಕಿದೆ. ಕಾಂಗ್ರೆಸ್ ಮತ್ತು ತೃಣಮೂಲಎರಡೂ ಪಕ್ಷಗಳು ವಿಪಕ್ಷಗಳ ಮೈತ್ರಿಕೂಟ … Continued

ಹೆತ್ತ ತಾಯಿಯನ್ನು ಬಿಡ್ಲಿಕ್ಕೆ ಆಗುತ್ತಾ..? : ಸುಮಲತಾ ಪರ ಪ್ರಚಾರ ಮಾಡುವ ಸುಳಿವು ನೀಡಿದ ನಟ ದರ್ಶನ್

ಮಂಗಳೂರು: ಸುಮಲತಾ ಅವರು ನಮ್ಮ ಅಮ್ಮ, ಹೆತ್ತ ತಾಯಿಯನ್ನು ಎಂದಾದರೂ ಬಿಟ್ಟುಕೊಡಲಿಕ್ಕೆ ಆಗುತ್ತದೆಯೇ ಎಂದು ನಟ ದರ್ಶನ್ ಹೇಳಿದ್ದು, ಈ ಮೂಲಕ ಈ ಸಲ ಕೂಡ ಲೋಕಸಭೆ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಷ ಪರ ಪ್ರಚಾರ ನಡೆಸುವ ಸುಳಿವು ನೀಡಿದ್ದಾರೆ. ಅವರು ಭಾನುವಾರ ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟವಿಲ್ಲ ; ಎಲ್ಲ 42 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಟಿಎಂಸಿ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣಗೆ ಟಿಕೆಟ್‌

ಕೋಲ್ಕತ್ತಾ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಭಾನುವಾರ ಪ್ರಕಟಿಸಿದೆ. ಬ್ರೀಗ್ರೇಡ್ ಗ್ರೌಂಡ್ ಸಮಾವೇಶದಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಿಷೇಕ್ ಬ್ಯಾನರ್ಜಿ ಅವರು ಹೆಸರುಗಳನ್ನು ಪ್ರಕಟಿಸಿದರು. ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಲೋಕಸಭೆ … Continued

ಲೋಕಸಭೆ ಚುನಾವಣೆ : ಟೈಮ್ಸ್​ ನೌ-ಇಟಿಜಿ ಸಮೀಕ್ಷೆ ವರದಿ ಪ್ರಕಟ; ಕಾಂಗ್ರೆಸ್ಸಿಗೆ ಕಳೆದ ಚುನಾವಣೆಗಿಂತಲೂ ಕಡಿಮೆ ಸ್ಥಾನ ಎಂದ ಸಮೀಕ್ಷೆ; ಬಿಜೆಪಿಗೆ ಎಷ್ಟು ಸ್ಥಾನ..?

ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತೊಂದು ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಈಗಲೇ ದೇಶದಲ್ಲಿ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ 358-398 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಟೈಮ್ಸ್​ ನೌ ಸುದ್ದಿ ವಾಹಿನಿ- ಇಟಿಜಿ ನಡೆಸಿರುವ ಸಮೀಕ್ಷೆಯಲ್ಲಿ ಒಟ್ಟು 543 ಕ್ಷೇತ್ರಗಳಲ್ಲಿ … Continued

ಲೋಕಸಭೆ ಚುನಾವಣೆ: ಕಾಂಗ್ರೆಸ್ಸಿನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಕರ್ನಾಟಕದಿಂದ 7 ಅಭ್ಯರ್ಥಿಗಳಿಗೆ ಟಿಕೆಟ್‌…!

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದಿಂದ 7, ಕೇರಳದ 15, ತೆಲಂಗಾಣದ 4, ಛತ್ತೀಸ್​ಗಡದ 6, ಮೇಘಾಲಯದ 2, ನಾಗಲ್ಯಾಂಡ್, ಸಿಕ್ಕಿಂ​ ಹಾಗೂ ತ್ರಿಪುರಾದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಒಟ್ಟು 39 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ … Continued

ಹೋಗಿ…ಗೆದ್ದು ಬನ್ನಿ…ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ…: ಲೋಕಸಭೆ ಚುನಾವಣೆಗೂ ಮುನ್ನ ಸಚಿವರಿಗೆ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದೊಂದಿಗೆ ನಡೆದ ಒಂದು ದಿನದ ಸಭೆಯ ನೇತೃತ್ವ ವಹಿಸಿದ್ದರು. ಈ ಸಭೆಯಲ್ಲಿ ಅವರು, ಮುಂಬರುವ ಲೋಕಸಭೆ ಚುನಾವಣೆ ಘೋಷಣೆಗೆ ಮುಂಚಿತವಾಗಿಯೇ ತಮ್ಮ ಸಚಿವರಿಗೆ “ಹೋಗಿ, ಗೆದ್ದುಬನ್ನಿ, ನಾನು ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ” ಎಂದು ಸಂದೇಶ ನೀಡಿದ್ದಾರೆ. ನಿರ್ಣಾಯಕ ಸಭೆಯಲ್ಲಿ ವಿಷನ್ ಡಾಕ್ಯುಮೆಂಟ್ ‘ವಿಕಸಿತ ಭಾರತ 2047’ … Continued

ರಾಜ್ಯಸಭಾ ಚುನಾವಣೆ: ಉತ್ತರಪ್ರದೇಶದ 10 ಸ್ಥಾನಗಳಲ್ಲಿ ಬಿಜೆಪಿ 8 ರಲ್ಲಿ, ಸಮಾಜವಾದಿ ಪಕ್ಷ 2 ರಲ್ಲಿ ಗೆಲುವು

ನವದೆಹಲಿ: ಜಯಂತ ಚೌಧರಿ ಅವರ ರಾಷ್ಟ್ರೀಯ ಲೋಕದಳ ಮತ್ತು ಸಮಾಜವಾದಿ ಪಕ್ಷದ ಕೆಲವು ಬಂಡಾಯ ಶಾಸಕರ ಸಹಾಯದಿಂದ ಬಿಜೆಪಿ ಉತ್ತರ ಪ್ರದೇಶದಿಂದ ರಾಜ್ಯಸಭೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಹೆಚ್ಚುವರಿ ಸ್ಥಾನವನ್ನು ಪಡೆದುಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆದ್ದ ನಂತರ ಉತ್ತರ ಪ್ರದೇಶದಲ್ಲಿಯೂ ಬೋನಸ್ ಸ್ಥಾನಗಳನ್ನು ಪಡೆಯಲು ಬಿಜೆಪಿ … Continued