ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ಯಾಂಕ್ ಮುಚ್ತಾರೆ:ಮಮತಾ ವಾಗ್ದಾಳಿ
ಕೊಲ್ಕತ್ತಾ : ಬಿಜೆಪಿ ಬಂದರೆ ಅದು ಜನರ ಹಕ್ಕುಗಳು ಕೊನೆಯಾಗಲಿದೆ, ರಾಜ್ಯದಲ್ಲಿರುವ ಎಲ್ಲ ಬ್ಯಾಂಕ್ಗಲೂ ಮುಚ್ಚಲಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಂಗಳವಾರ ಬಂಗೂರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಒಂದು ವೇಳೆ ಬಿಜೆಪಿ ಆಯ್ಕೆಯಾದರೆ, ರಾಜ್ಯದ ಎಲ್ಲ ಬ್ಯಾಂಕ್ ಗಳನ್ನು ಮುಚ್ಚಲಾಗುವುದು, ನಿಮ್ಮ … Continued