ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ಯಾಂಕ್‌ ಮುಚ್ತಾರೆ:ಮಮತಾ ವಾಗ್ದಾಳಿ

ಕೊಲ್ಕತ್ತಾ : ಬಿಜೆಪಿ ಬಂದರೆ ಅದು ಜನರ ಹಕ್ಕುಗಳು ಕೊನೆಯಾಗಲಿದೆ, ರಾಜ್ಯದಲ್ಲಿರುವ ಎಲ್ಲ ಬ್ಯಾಂಕ್‌ಗಲೂ ಮುಚ್ಚಲಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಂಗಳವಾರ ಬಂಗೂರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಒಂದು ವೇಳೆ ಬಿಜೆಪಿ ಆಯ್ಕೆಯಾದರೆ, ರಾಜ್ಯದ ಎಲ್ಲ ಬ್ಯಾಂಕ್ ಗಳನ್ನು ಮುಚ್ಚಲಾಗುವುದು, ನಿಮ್ಮ … Continued

ಚುನಾವಣೆ: ಸಾರ್ವಜನಿಕ ಅಭಿಪ್ರಾಯ ರೂಪಿಸಲು ಬಂಗಾಳ, ತಮಿಳುನಾಡು, ಕೇರಳದಲ್ಲಿ ಬೌದ್ಧಿಕ ಮುಖಗಳಿಗೆ ಬಿಜೆಪಿ ಮಣೆ

  ನಟರು, ಬುದ್ಧಿಜೀವಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು – ಹೀಗೆ ಸಾಮಾಜಿ ಸ್ತರದಲ್ಲಿ ಗುರುತಿಸಲ್ಪಟ್ಟವರನ್ನು ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದೆ. ತೃಣ ಮೂಲ ಕಾಂಗ್ರೆಸ್‌ ಜೊತೆ ತೀವ್ರ ಸ್ಪರ್ಧೆ ಇರುವ ಬಂಗಾಳ ಚುನಾವಣೆಯಲ್ಲಿ ಸಾಧನೆಗೈದ ಸಾರ್ವಜನಿಕ ವ್ಯಕ್ತಿಗಳನ್ನು ಬಿಜೆಪಿ ಹೆಚ್ಚು ಕಣಕ್ಕಿಳಿಸಿದೆ.ತಮಿಳುನಾಡು ಮತ್ತು ಕೇರಳದಲ್ಲಿ ಪಕ್ಷವನ್ನು ವಿಸ್ತರಿಸಲು ಇದೇ … Continued

ಕೇರಳ ವಿಧಾನಸಭಾ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಜನತಾದಳ (ಜಾತ್ಯತೀತ) ೨೦೨೧ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಕೋವಲಂ, ಅಂಕಮಲಿ, ಚಿತ್ತೂರು ಮತ್ತು ತಿರುವಲ್ಲಾ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡ ಅನುಮೋದಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ … Continued

ಪಂಚರಾಜ್ಯಗಳ ಚುನಾವಣೆ: ಕಾಂಗ್ರೆಸ್‌ ನೆಲೆ ಮತ್ತಷ್ಟು ಕುಸಿದರೆ ಬಿಜೆಪಿಗೆ ತೃತೀಯ ರಂಗ ಪರ್ಯಾಯವಾಗಲಿದೆಯೇ?

ಪಂಚರಾಜ್ಯ ಚುನಾವಣೆಗಳಲ್ಲಿ ಕೇರಳ ಹಾಗೂ ಅಸ್ಸಾಂ ಪಡಿಸಿ ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಈ ಪಕ್ಷದ ಸ್ಥಿತಿ ದಿನದಿಂದ ದಿನಕ್ಕೆ ಕುಸಿಯುತ್ತ ಸಾಗಿದೆ. ಅಸ್ಸಾಂನಲ್ಲಿ ಬಿಜೆಪಿ ಸೋಲಿಸಲೇಬೇಕೆಂದು ಅನೇಕ ಪ್ರಾದೇಶಿಕ ಪಕ್ಷಗಳ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿದೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ … Continued

“ಇತನಾ ಗುಸ್ಸಾ ಕ್ಯೋಂ, ದೀದಿ?: ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಹಾಡು

ಇತನಾ ಗುಸ್ಸಾ ಕ್ಯೋಂ, ದೀದಿ?(ಇಷ್ಟೊಂದು ಕೋಪ ಏಕೆ, ದೀದಿ), ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಹೊಸ ಪ್ರಚಾರದ ಜಾಹೀರಾತು. ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮನ್ನು ‘ರಾವಣ’, ‘ರಾಕ್ಷಸ’, ದೈತ್ಯ ಮತ್ತು ‘ಗೂಂಡಾ’ ಎಂದು ಕರೆದಿದ್ದಕ್ಕೆ ಕೊಲ್ಕತ್ತಾದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಇತನಾ ಗುಸ್ಸಾ ಕ್ಯೋಂ ದೀದಿ (ಇಷ್ಟೊಂದು ಕೋಪ … Continued

ಚುನಾವಣಾ ರಾಜ್ಯಗಳಲ್ಲಿ ಮೋದಿ ಭಾವಚಿತ್ರದ ಹೋರ್ಡಿಂಗ್‌ ತೆಗೆಯಲು ಚುನಾವಣಾ ಆಯೋಗ ಆದೇಶ

ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳಲ್ಲಿ ಪೆಟ್ರೋಲ್‌ ಬಂಕ್‌ಗಳಲ್ಲಿ ಪ್ರಧಾನಿ ಭಾವಚಿತ್ರ ಇರುವ ಹೋರ್ಡಿಂಗ್‌ಗಳನ್ನು ತೆಗೆದುಹಾಕಲು ಚುನಾವನಾ ಆಯೋಗವು ಪೆಟ್ರೋಲ್‌ ಪಂಪ್‌ಗಳಿಗೆ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಛಾಯಾಚಿತ್ರಗಳನ್ನು ಹೊಂದಿರುವ ಕೇಂದ್ರ ಸರ್ಕಾರದ ಯೋಜನೆಗಳ ಹೋರ್ಡಿಂಗ್‌ಗಳನ್ನು ೭೨ ಗಂಟೆಗಳಲ್ಲಿ ತೆಗೆದುಹಾಕುವಂತೆ ಚುನಾವಣಾ ಆಯೋಗ (ಇಸಿ) ಎಲ್ಲಾ ಪೆಟ್ರೋಲ್ ಪಂಪ್ ವಿತರಕರು ಮತ್ತು ಇತರ ಸಂಸ್ಥೆಗಳಿಗೆ ಬುಧವಾರ … Continued

ಎಚ್‌ಡಿಎಂಸಿ ಚುನಾವಣೆಗೆ ಸುಪ್ರೀಂಕೋರ್ಟ್‌ ತಡೆ

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ  ಚುನಾವಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಸರಕಾರ ಅವಕಾಶ ಕೇಳಿದ ಮೇಲೆ  ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಕೆಲ ಮಹಾನಗರ ಪಾಲಿಕೆಗಳಿಗೆ ಎಂಟು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸರಕಾರಕ್ಕೆ ಸೂಚನೆ ನೀಡಿತ್ತು. ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹೋಗಲಾಗಿತ್ತು. ಸುಪ್ರೀಂಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿದೆ. ಇದರಿಂದ ಚುನಾವಣೆ ಮತ್ತೆ ಮುಂದಕ್ಕೆ ಹೋಗಿದೆ.   ಈಗಾಗಲೇ … Continued