ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಆಯ್ಕೆ ; ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ನಡೆಯಿತೇ ಅಡ್ಡ ಮತದಾನ..?

ನವದೆಹಲಿ : ಮಂಗಳವಾರ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳಿಂದ ಚಲಾಯಿಸಲಾದ 752 ಮಾನ್ಯ ಮತಗಳಲ್ಲಿ ಅವರು 452 ಮತಗಳನ್ನು ಪಡೆದರು. ಅವರ ಪ್ರತಿಸ್ಪರ್ಧಿಯಾದ ವಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. … Continued

ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ ; ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿಗೆ ಸೋಲು

ನವದೆಹಲಿ: ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ನಿರೀಕ್ಷೆಗಿಂತ ಹೆಚ್ಚು ಮತಗಳನ್ನು ಗಳಿಸಿ ಜಯಗಳಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಅವರು ಪರಾಜಿತರಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452 ಮತಗಳನ್ನು ಪಡೆದರೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. … Continued

ಸಚಿವರ ಎದುರೇ ಗಂಡನಿಗೆ ಕಪಾಳ ಮೋಕ್ಷ ಮಾಡಿದ ಪತ್ನಿ…!

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫೈಟ್‌ ಹುಕ್ಕೇರಿ ತಾಲೂಕಿನಲ್ಲಿ ತಾರಕ್ಕೇರಿದೆ. ಸಚಿವ ಸತೀಶ ಜಾರಕಿಹೊಳಿ ಎದುರೇ ಮಹಿಳೆಯೊಬ್ಬರು ತನ್ನ ಗಂಡನ ಕಪಾಳಕ್ಕೆ ಬಾರಿಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಅವರ ಕಾಲರ್ ಹಿಡಿದು ಎಳೆದಾಡಿದ ಪತ್ನಿ ಕಪಾಳಕ್ಕೆ ಹೊಡೆದಿದ್ದಾಳೆ. ಜಾರಕಿಹೊಳಿಗೆ ಬೆಂಬಲ ನೀಡಿದ್ದಕ್ಕಾಗಿ ಪತಿಯನ್ನು … Continued

ನಾಳೆ (ಸೆ.9) ಉಪರಾಷ್ಟ್ರಪತಿ ಚುನಾವಣೆ | ಮತದಾನದಲ್ಲಿ ಪಾಲ್ಗೊಳ್ಳಲ್ಲ ಎಂದು ಘೋಷಿಸಿದ ಬಿಜೆಡಿ, ಬಿಆರ್‌ ಎಸ್‌ : ಲೆಕ್ಕಾಚಾರವೇನು..?

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಮುನ್ನಾ ದಿನವಾದ ಸೋಮವಾರ (ಸೆಪ್ಟೆಂಬರ್‌ 8) ತೆಲಂಗಾಣದ ಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ ಒಡಿಶಾದ ಬಿಜು ಜನತಾ ದಳ (ಬಿಜೆಡಿ) ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ವೇಳೆ ಮತದಾನದಿಂದ ದೂರ ಉಳಿಯಲು ನಿರ್ಧರಿಸಿವೆ. ಈ ನಿರ್ಧಾರ ಎನ್‌ಡಿಎ ಅಭ್ಯರ್ಥಿಗೆ ಅನುಕೂಲಕರ ಹಾಗೂ … Continued

ರಾಜಸ್ಥಾನಿ ವಿದ್ಯಾಪ್ರಚಾರಕ ಮಂಡಳಿ ಚುನಾವಣೆ : ಭವರಲಾಲ ಜೈನ್‌ ತಂಡಕ್ಕೆ ಭಜರಿ ಜಯ

ಹುಬ್ಬಳ್ಳಿ : ಎಸ್‌ಜೆಆರ್‌ವಿ ಮಂಡಳದ ಶಾಂತಿನಿಕೇತನ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ಚಲಾವಣೆಯಾದ ಮತಗಳಲ್ಲಿ 114 ಮತಗಳನ್ನು ಪಡೆಯುವ ಮೂಲಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ತಮ್ಮ ಪ್ರತಿಸ್ಪರ್ಧಿಯಾಗಿದ್ದ ರಮೇಶ ಬಾಫಣಾ ಅವರನ್ನು 36 … Continued

ಸಿಂಹ ಯಾವಾಗಲೂ ಸಿಂಹವೇ : 2026ರ ಚುನಾವಣೆಯಲ್ಲಿ ಡಿಎಂಕೆ, ಬಿಜೆಪಿ ಜೊತೆ ಮೈತ್ರಿಯಿಲ್ಲ ಎಂದು ಘೋಷಿಸಿದ ತಮಿಳು ನಟ ವಿಜಯ

ಮಧುರೈ : “ಸಿಂಹ ಯಾವಾಗಲೂ ಸಿಂಹವೇ,” ಎಂದು ನಟ ವಿಜಯ್ ಗುರುವಾರ ಮಧುರೈನಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಾ ಘರ್ಜಿಸಿದ್ದಾರೆ. ತಮ್ಮ ಪಕ್ಷದ ಟಿವಿಕೆಯ ಎರಡನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪಕ್ಷದ ಸಾವಿರಾರು ಬೆಂಬಲಿಗರ ಮುಂದೆ ಅವರು ಘರ್ಜಿಸಿದ್ದಾರೆ. ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬೆಂಬಲಿಗರನ್ನು ಒಟ್ಟುಗೂಡಿಸಲು ಪ್ರಯತ್ನಿಸುವ ಬಹುದೊಡ್ಡ ಸಮಾವೇಶದಲ್ಲಿ ಮಾತನಾಡಿದ್ದಾರೆ. ಸಾಂಕೇತಿಕತೆ … Continued

ಉಪರಾಷ್ಟ್ರಪತಿ ಚುನಾವಣೆ ; ಇದು ಸಿ.ಪಿ. ರಾಧಾಕೃಷ್ಣನ್ vs ಸುದರ್ಶನ ರೆಡ್ಡಿ

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಸರ್ವಾನುಮತದ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳನ್ನು ಒಗ್ಗೂಡಿಸುವ ಸರ್ಕಾರದ ಪ್ರಯತ್ನಗಳು ವಿಫಲವಾಗಿವೆ. ಈಗ ಉಪರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಯ ಸಿಪಿ ರಾಧಾಕೃಷ್ಣನ್ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ … Continued

ಎನ್‌ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಹೆಸರು ಘೋಷಣೆ

ನವದೆಹಲಿ : ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಮತ್ತು ತಮಿಳುನಾಡಿನ ಬಿಜೆಪಿಯ ಉನ್ನತ ನಾಯಕರಲ್ಲಿ ಒಬ್ಬರಾಗಿದ್ದ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಭಾನುವಾರ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ ಆಯ್ಕೆಯನ್ನು ಅಂತಿಮಗೊಳಿಸಲು ಕರೆಯಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಅಕ್ಟೋಬರ್ 20, 1957 … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಇವರೇ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳು…

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆಗಳು ಆರಂಭವಾಗಿದೆ. ಮೂಲಗಳ ಪ್ರಕಾರ, ಗುಜರಾತ್ ರಾಜ್ಯಪಾಲ ಆಚಾರ್ಯ … Continued

ವಿಜಯಪುರ ಮಹಾನಗರ ಪಾಲಿಕೆ ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ

ವಿಜಯಪುರ: ಗುಮ್ಮಟ ನಗರ ಎಂದೇ ಖ್ಯಾತಿ ಪಡೆದ ವಿಜಯಪುರ ಮಹಾನಗರ ಪಾಲಿಕೆ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಸೇರಿದೆ. ಬಿಜೆಪಿ ಸದಸ್ಯರಾದ ಎಂ.ಎಸ್. ಕರಡಿ ಮೇಯರ್ ಹಾಗೂ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಜನವರಿ, ಫೆಬ್ರುವರಿಯಲ್ಲಿ ನಡೆದ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮೇಯರ್ ಹಾಗೂ ಉಪ ಮೇಯರ್ … Continued