ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆಗೆ ಚುನಾವಣಾ ಆಯೋಗ ಶುಕ್ರವಾರ ದಿನಾಂಕ ನಿಗದಿ ಮಾಡಿದೆ. ಜಗದೀಪ ಧನಕರ ಅವರ ಹಠಾತ್ ರಾಜೀನಾಮೆಯ ನಂತರ ತೆರವಾದ ಸ್ಥಾನಕ್ಕೆ ಆಯ್ಕೆ ಮಾಡಲು ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಆಗಸ್ಟ್ 7 ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಮತ್ತು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 21 ಆಗಿದೆ. … Continued

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಖ್ಯೆಗಳ ಲೆಕ್ಕಾಚಾರ ಎನ್‌ಡಿಎಗೆ ಹೇಗೆ ಅನುಕೂಲಕರ..?

ನವದೆಹಲಿ: ಸೋಮವಾರ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಅನಿವಾರ್ಯವಾದ ಮುಂದಿನ ಉಪರಾಷ್ಟ್ರಪತಿಗಳ ಹುದ್ದೆಗೆ ನಡೆವ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ಸಂಖ್ಯಾಬಲವನ್ನು ಹೊಂದಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ. ಅಲ್ಲಿ ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ತಮ್ಮ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. 543 ಸದಸ್ಯರ ಲೋಕಸಭೆಯಲ್ಲಿ ಒಂದು … Continued

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ ; ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಬಣ ಪುನರಾಯ್ಕೆ

ಧಾರವಾಡ: ಇಲ್ಲಿನ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಚುನಾವಣೆಯಲ್ಲಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಬಣ ಭರ್ಜರಿ ಗೆಲುವು ಸಾಧಿಸಿದೆ. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ 135 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಒಂದೇ ಬಣದ ಎಲ್ಲ ಅಭ್ಯರ್ಥಿಗಳು … Continued

ಬೆಳಗಾವಿ ಮಹಾನಗರ ಪಾಲಿಕೆ : ಮಂಗೇಶ ನೂತನ ಮೇಯರ್‌, ವಾಣಿ ಜೋಶಿ ಉಪಮೇಯರ್

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಮಂಗೇಶ ಪವಾರ್ ಮತ್ತು ಉಪಮೇಯರ್ ವಾಣಿ ಜೋಶಿ ಆಯ್ಕೆಯಾಗಿದ್ದಾರೆ. ಮಹಾಪೌರ ಸ್ಥಾನ ಸಾಮಾನ್ಯ ಹಾಗೂ ಉಪಮಹಾಪೌರ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಮಹಾಪೌರರಾಗಿ ಆಯ್ಕೆಯಾದ ಮಂಗೇಶ ಪವಾರ್ 41ನೇ ವಾರ್ಡಿನ ಸದಸ್ಯರು ಹಾಗೂ ಮರಾಠಿ ಭಾಷಿಕರು. ಉಪಮಹಾಪೌರರಾಗಿ ಆಯ್ಕೆಯಾದ ಕನ್ನಡ ಭಾಷಿಕ ವಾಣಿ ವಿಲಾಸ ಜೋಶಿ 43ನೇ … Continued

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಜೊತೆ ಮೈತ್ರಿ ಇಲ್ಲ ; 2026ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ, ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು 2026 ರ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ, ಬಂಗಾಳ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲು ನಡೆದ ಆಂತರಿಕ ಸಭೆಯಲ್ಲಿ, ಟಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಲಿದೆ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿ ಗುಡಿಸಿ ಹಾಕಿದ ಬಿಜೆಪಿ ; 48ರಲ್ಲಿ ಬಿಜೆಪಿಗೆ ಜಯ, ಎಎಪಿಗೆ ಕೇವಲ 22 ಸ್ಥಾನ, ಕಾಂಗ್ರೆಸ್‌ ಶೂನ್ಯ

ನವದೆಹಲಿ: 27 ವರ್ಷಗಳ ವನವಾಸದ ನಂತರ, ಬಿಜೆಪಿ ಭರ್ಜರಿ ಜಯ ಗಳಿಸುವ ಮೂಲಕ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಒಂದು ದಶಕದ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ಹೀನಾಯವಾಗಿ ಸೋತಿದ್ದು, ಅದರ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಘಟನಾಘಟಿ ನಾಯಕರು ಮಣ್ಣು ಮುಕ್ಕಿದ್ದಾರೆ. ಒಟ್ಟು 70 ಸ್ಥಾನಗಳ ದೆಹಲಿ … Continued

ದೆಹಲಿ ಚುನಾವಣೆ ಫಲಿತಾಂಶ | ಆರಂಭಿಕ ಟ್ರೆಂಡ್‌ ; ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು

ನವದೆಹಲಿ : ದೆಹಲಿ ವಿದಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಟ್ರೆಂಡ್‌ ಪ್ರಕಾರ ಬಿಜೆಪಿ ಭರ್ಜರಿ ಜಯದತ್ತ ದಾಪುಗಾಲು ಇಡುತ್ತಿದೆ. ಇದೇ ಟ್ರೆಂಡ್‌ ಮುಂದುವರಿದರೆ ಒಂದು ದಶಕದಿಂದ ಪ್ರಾಬಲ್ಯ ಹೊಂದಿದ್ದ ದೆಹಲಿಯ ರಾಜಕೀಯ ಭೂದೃಶ್ಯದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಕ್ಷವು ಅಧಿಕಾರ ಕಳೆದುಕೊಳ್ಳಲಿದೆ. ಮತ ಎಣಿಕೆ ನಡೆಯುತ್ತಿದ್ದು, 27 ವರ್ಷಗಳ ನಂತರ ಬಿಜೆಪಿ … Continued

ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆ

ಶಿರಸಿ : ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಉತ್ತರ ಕನ್ನಡ ಜಿಲ್ಲೆ ಚುನಾವಣಾಧಿಕಾರಿ ಆರ್.ಕೆ. ಸಿದ್ದರಾಮಣ್ಣ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ದೀನದಯಾಳ ಭವನದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯವನ್ನು ಪಡೆದ ನಂತರ ಸಹಮತದಿಂದಲೇ ಎನ್ ಎಸ್ ಹೆಗಡೆ ಕರ್ಕಿ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ … Continued

ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Govt Employees) 2024-2029ನೇ ಅವಧಿಯ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನಕ್ಕೆ ಶುಕ್ರವಾರ ಚುನಾವಾಣೆ ನಡೆದಿದ್ದು, ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ (CS Shadakshari) ಅವರು ಅವರು ಎರಡನೇ ಬಾರಿ ಹಾಗೂ ಖಜಾಂಚಿಯಾಗಿ ಶಿವರುದ್ರಯ್ಯ ವಿ.ವಿ ಆಯ್ಕೆಯಾಗಿದ್ದಾರೆ. … Continued