ಶಿರಸಿ ನಗರಸಭೆಯ ನೂತನ ಅಧ್ಯಕ್ಷರಾಗಿ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷರಾಗಿ ರಮಾಕಾಂತ ಭಟ್ಟ ಆಯ್ಕೆ

ಶಿರಸಿ: ಇಲ್ಲಿನ ನಗರಸಭೆಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡು ಸ್ಥಾನಗಳು ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷರಾಗಿ ರಮಾಕಾಂತ ಭಟ್ಟ ಜಯಗಳಿಸಿದ್ದಾರೆ. ಶಿರಸಿ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಗುರುವಾರ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಅಧಿಕಾರಿಯೂ ಆಗಿರುವ ಸಹಾಯಕ ಆಯುಕ್ತೆ … Continued

ಬಾಂಗ್ಲಾದೇಶ ಬಿಕ್ಕಟ್ಟು | ಹಂಗಾಮಿ ಸರ್ಕಾರ ಚುನಾವಣೆ ನಡೆಸಲು ನಿರ್ಧರಿಸಿದಾಗ ಶೇಖ್ ಹಸೀನಾ ಬಾಂಗ್ಲಾದೇಶಕ್ಕೆ ಹಿಂತಿರುಗುತ್ತಾರೆ ; ಹಸೀನಾ ಪುತ್ರ

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಬಾಂಗ್ಲಾದೇಶದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದಾಗ ಅವರು ತಮ್ಮ ದೇಶಕ್ಕೆ ಹಿಂದಿರುಗಲಿದ್ದಾರೆ ಎಂದು ಅವರ ಮಗ ಹೇಳಿದ್ದಾರೆ. ವಾರಗಳ ಮಾರಣಾಂತಿಕ ಪ್ರತಿಭಟನೆಗಳ ನಂತರ ಹಸೀನಾ ಸೋಮವಾರ ಭಾರತಕ್ಕೆ ಪಲಾಯನ ಮಾಡಿದ್ದರು. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ನೇತೃತ್ವದ ಉಸ್ತುವಾರಿ ಸರ್ಕಾರವು ಗುರುವಾರ ಪ್ರಮಾಣ ವಚನ … Continued

12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 22 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ತ್ರಿಪುರಾ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಆಗಸ್ಟ್ 26 … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ : ರಾಮಪ್ಪ ಬಡಿಗೇರ ನೂತನ‌ ಮೇಯರ್, ದುರಗಮ್ಮ ಬಿಜವಾಡ ಉಪಮೇಯರ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನೂತನ ಮಹಾಪೌರರಾಗಿ ಬಿಜೆಪಿಯ ರಾಮಪ್ಪ ಬಡಿಗೇರ ಹಾಗೂ ಉಪ ಮಹಾಪೌರರಾಗಿ ದುರಗಮ್ಮ ಬಿಜವಾಡ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಮಹಾಪೌರ ಚುನಾವಣೆಗೆ ಬಿಜೆಪಿಯಿಂದ ರಾಮಪ್ಪ ಬಡಿಗೇರ, ಕಾಂಗ್ರೆಸ್ ನಿಂದ ಇಮ್ರಾನ್ ಎಲಿಗಾರ, ಎಂಐಎಎಂ ನಿಂದ ಹುಸೇನ್ ಬಿ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿಯ ರಾಮಪ್ಪ ಬಡಿಗೇರಗೆ 47 ಮತ ಪಡೆದು ಮೇಯರ್‌ … Continued

ಎನ್‌ಡಿಎ 300ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ : ಉತ್ತರ ಪ್ರದೇಶದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿರುವ ಇಂಡಿಯಾ ಮೈತ್ರಿಕೂಟ

ನವದೆಹಲಿ: ೨೦೨೪ರ ಲೋಕಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ೩೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು ೨೧೦ ಸ್ಥಾನಗಳಲ್ಲಿ ಮುಂದಿದ್ದು, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿದೆ. ಉತ್ತರ … Continued

ಲೋಕಸಭೆ ಚುನಾವಣೆ 2024 : ಎನ್‌ಡಿಎ 400 ಸ್ಥಾನಗಳನ್ನು ದಾಟಬಹುದು ಎಂದ ಮೂರು ಎಕ್ಸಿಟ್‌ ಪೋಲ್‌ ಗಳು…

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಲೋಕಸಭೆಯ 543 ಸ್ಥಾನಗಳಲ್ಲಿ 350 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ಶನಿವಾರದಂದು ಹೆಚ್ಚಿನ ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕನಿಷ್ಠ 350 ಸ್ಥಾನಗಳನ್ನು ಗೆದ್ದರೂ, 400 ಸ್ಥಾನಗಳ ಮೈಲಿಗಲ್ಲು ದಾಟಲು ವಿಫಲವಾಗಲಿದೆ ಎಂದು 10 ಎಕ್ಸಿಟ್ ಪೋಲ್‌ಗಳು ಸೂಚಿಸಿವೆ. ಆದಾಗ್ಯೂ, … Continued

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ಹೇಳಿದ್ದಾರೆ. ಇಂದು, ಶುಕ್ರವಾರ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಉಪಾಹಾರ ಸೇವನೆ ಬಳಿಕ … Continued

ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು : ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಈ ಸ್ಥಾನಗಳಿಗೆ ಜೂನ್ 13ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 13ರಂದು ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ … Continued

‘ಯಾರೂ ಮೋದಿಗೆ ಮತ ಹಾಕಬೇಡಿ’ ಎಂದು ತರಗತಿಯೊಳಗೆ ಹೇಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಬಂಧನ

ಮುಜಾಫರಪುರ : ತನ್ನ ತರಗತಿಯ ಮಕ್ಕಳಿಗೆ “ಯಾರೂ ಮೋದಿಗೆ ಮತ ಹಾಕಬೇಡಿ” ಎಂದು ಹೇಳುತ್ತಿದ್ದ ಆರೋಪದ ಮೇಲೆ ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮುಜಾಫರಪುರ ಎಸ್‌ಎಸ್‌ಪಿ ರಾಕೇಶಕುಮಾರ ಪ್ರಕಾರ, ಜಿಲ್ಲಾ ಶಿಕ್ಷಣಾಧಿಕಾರಿ ಎಫ್‌ಐಆರ್ ದಾಖಲಿಸಿದ ನಂತರ, ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಿಕ್ಷಕನ … Continued

ಬಿಜೆಪಿ 300ರ ಆಸುಪಾಸು ಸ್ಥಾನ ಪಡೆಯಬಹದು; ಬಿಜೆಪಿ ಸಂಖ್ಯೆ ಕುಸಿಯುವ ಗ್ರೌಂಡ್ ರಿಯಾಲಿಟಿ ನನಗೆ ಕಾಣುತ್ತಿಲ್ಲ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ :  ರಾಜಕೀಯ ವಿಶ್ಲೇಷಕ ಪ್ರಶಾಂತ ಕಿಶೋರ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಾರತೀಯ ಜನತಾ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ 300ರ ಆಸುಪಾಸು ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಥಾನ ಗೆಲ್ಲುವುದರಲ್ಲಿ ಯಾವುದೇ ಅರ್ಥಪೂರ್ಣ ಕುಸಿತದ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ. “ಎಲ್ಲ ಟೀಕೆಗಳು ಮತ್ತು ಚರ್ಚೆಗಳ ನಂತರ, ಭಾರತದ … Continued