ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ 40 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಬಿಜೆಪಿ

ಮುಂಬೈ : ಸೀಟು ಹಂಚಿಕೆ ಕುರಿತು ಮಹಾಯುತಿ ಮಿತ್ರಪಕ್ಷಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆ ಬಿಜೆಪಿ ಮಂಗಳವಾರ 37 ವಿಧಾನಸಭಾ ಕ್ಷೇತ್ರಗಳಲ್ಲಿ 40 ನಾಯಕರು ಮತ್ತು ಪದಾಧಿಕಾರಿಗಳನ್ನು ಉಚ್ಚಾಟಿಸಿದೆ. ಬಿಜೆಪಿ ಪದಾಧಿಕಾರಿ ಹುದ್ದೆಯನ್ನು ಹೊಂದಿದ್ದರೂ, ನೀವು ಪಕ್ಷದ ಶಿಸ್ತು ಉಲ್ಲಂಘಿಸುವ ಕೆಲಸ ಮಾಡಿದ್ದೀರಿ. ಇಂತಹ ಕ್ರಮಗಳು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಮತ್ತು ನಿಮ್ಮನ್ನು ತಕ್ಷಣ … Continued

‘ಚುನಾವಣೆಗೆ ಮುನ್ನ ಎಷ್ಟು ಮಂದಿ ಜೈಲು ಪಾಲಾಗಬೇಕು…?’: ಸುಪ್ರೀಂ ಕೋರ್ಟ್ ಪ್ರಶ್ನೆ, ಯೂ ಟ್ಯೂಬರ್‌ ಗೆ ರಿಲೀಫ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಬಗ್ಗೆ 2021ರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ … Continued