ಬೈಲಹೊಂಗಲ : ವಿದ್ಯುತ್‌ ಅವಘಡ ; ತಂದೆ-ಮಗ ಸಾವು

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕು ಉಡಿಕೇರಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ತಂದೆ-ಮಗ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಪ್ರಭಾಕರ ಹುಂಬಿ (71) ಮತ್ತು ಮಂಜುನಾಥ ಹುಂಬಿ(31)ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರಭಾಕರ ಅವರು ಶುಕ್ರವಾರ ಬೆಳಗ್ಗೆ ದನದ ಕೊಟ್ಟಿಗೆಗೆ ಹೋಗಿ ಆಕಳಿಗೆ ಅಹಾರ ನೀಡಿದ್ದಾರೆ. ನಂತರ ಹೊರಗೆ ವಿದ್ಯುತ್ ಕಂಬ ಸ್ಪರ್ಷವಾಗಿದೆ. ಆಗ ಅವರಿಗೆ ವಿದ್ಯುತ್ … Continued