ಭಟ್ಕಳ ನ್ಯಾಯಾಲಯದಲ್ಲಿ ಬೆಂಕಿ ಅವಘಡ , ದಾಖಲೆಗಳು ಸುಟ್ಟುಹೋದ ಶಂಕೆ

ಕಾರವಾರ: ಭಟ್ಕಳದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮರದ ಮೇಲ್ಚಾವಣಿ ಮುಂಭಾಗದ ಭಾಗ ಉಟ್ಟು ಕರಕಲಾಗಿದೆ. ಒಳಾಂಗಣ ಪೀಠೋಪಕರಣಗಳು ಸುಟ್ಟುಹೋಗಿವೆ. ಹೆದ್ದಾರಿಯಿಂದ ಹಾದುಹೋಗುತ್ತಿದ್ದ ಮಸೀದಿಯ ಇಮಾಮ್, ನ್ಯಾಯಾಲಯದ ಮೇಲ್ಛಾವಣಿಯಿಂದ ಬೆಂಕಿ ಜ್ವಾಲೆಗಳು ಹೊರಬರುತ್ತಿರುವುದನ್ನು ಕಂಡು ಬೆಳಿಗ್ಗೆ 4: 30 ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ … Continued