ವೀಡಿಯೊ : ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ವಿದ್ಯುತ್ ಕಂಬ ಏರಿ ‘ಹೈ ಟೆನ್ಷನ್ ವೈರ್’ ಮೇಲೆ ಮಲಗಿದ ಭೂಪ….!

ಅಮರಾವತಿ: ಯುವಕನೋರ್ವ ತನ್ನ ತಾಯಿ ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆ ಬಳಿ ಇದ್ದ ಹೈ ಟೆನ್ಷನ್ ವೈರ್ ಮೇಲೆ ಮಲಗಿರುವ ಅಘಾತಕಾರಿ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಂಧ್ರ ಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಎಂ ಸಿಂಗಾಪುರಂ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಕುಡಿದ ಮತ್ತಿನ್ನಲ್ಲಿದ್ದ ಯುವಕ … Continued

ವಿದ್ಯುತ್‌ ತಗುಲಿ 40 ವರ್ಷದ ಗಂಡಾನೆ ಸಾವು

ರಾಮನಗರ: ಗಣೇಶನ ಹಬ್ಬನ ದಿವಸವೇ ಆನೆಯೊಂದು ಮೃತಪಟ್ಟಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಪ್ರಾಣ ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದ ವರದಿಯಾಗಿದೆ. ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ವಲಯದ ಮಲ್ಲಂಗೆರೆ ಗ್ರಾಮದ ಸಮೀಪದ ಎನ್. ಆರ್. ಕಾಲೋನಿ ಗ್ರಾಮದ ಪಕ್ಕದ ತೋಟದಲ್ಲಿ 40 ವರ್ಷದ ಗಂಡಾನೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ನಡೆದಿದೆ. … Continued