ಹೊಸಪೇಟೆ : ಗಣೇಶ ಮೂರ್ತಿ ಒಯ್ಯುವ ವೇಳೆ ವಿದ್ಯುತ್ ಸ್ಪರ್ಷ ; ಇಬ್ಬರಿಗೆ ಗಾಯ

ವಿಜಯನಗರ: ಗಣೇಶ ಮೂರ್ತಿ ಕೊಂಡೊಯ್ಯುತ್ತಿದ್ದ ವೇಳೆ ವಿದ್ಯುತ್‌ ತಂತಿ ತಗುಲಿ ಇಬ್ಬರು ಗಾಯಗೊಂಡ ಘಟನೆ ಹೊಸಪೇಟೆ ನಗರದ ಅನಂತಶಯನಗುಡಿ ಹೊರವಲಯದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಕಮಲಾಪುರ ಮೂಲದ ಹುಲುಗಪ್ಪ ಮತ್ತು ದೀಪಕ ಎಂಬವರು ಗಾಯಗೊಂಡಿದಿದ್ದಾರೆ ಎಂದು ವರದಿಯಗಿದ್ದು, ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದಾಗ ಮೂರ್ತಿಗೆ ಅಳವಡಿಸಿದ್ದ ಬಿದಿರು ವಿದ್ಯುತ್‌ ಕಂಬದ ತಂತಿಗೆ ತಗುಲಿದೆ. ಪರಿಣಾಮ … Continued