ಪ್ರತಿಭಟನಾ ನಿರತ ರೈತರ ಬೇಡಿಕೆ ಈಡೇರಿಸದಿದ್ರೆ 16 ರಾಜ್ಯಗಳಲ್ಲಿ ವಿದ್ಯುತ್‌ ಕಡಿತ: ಟಿಕಾಯತ್‌ ಎಚ್ಚರಿಕೆ

ನವ ದೆಹಲಿ: ಪ್ರತಿಭಟನಾ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ 16 ರಾಜ್ಯಗಳಲ್ಲಿ ವಿದ್ಯುತ್‌ ಕಡಿತಗೊಳಿಸುವುದಾಗಿ ಸಂಯುಕ್ತ ರೈತ ಒಕ್ಕೂಟದ ನಾಯಕ ರಾಕೇಶ ಟಿಕಾಯತ್‌ ಎಚ್ಚರಿಸಿದ್ದಾರೆ. ರಾಜಸ್ಥಾನದ ಭಾರತ್ಪುರದಲ್ಲಿ ಮಾಧ್ಯಮ ಸಂವಾದಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮಾಧ್ಯಮ ಸಂವಾದವೊಂದರಲ್ಲಿ ಮಾತನಾಡಿದ ಅವರು,ಕಾರ್ಪೋರೇಟ್‌ ಸಂಸ್ಥೆಗಳೇ ದೇಶವನ್ನು ಆಳುತ್ತಿವೆ. ಕೇಂದ್ರದಲ್ಲಿ ಯಾವುದೇ ಸರ್ಕಾರವಿಲ್ಲ. … Continued